Thursday, July 4, 2024

ಸತ್ಯ | ನ್ಯಾಯ |ಧರ್ಮ

ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ಗೆ ಜಾಮೀನು ಮಂಜೂರು

ಮುಂಬೈ: ಭ್ರಷ್ಟಾಚಾರ ಪ್ರಕರಣದಲ್ಲಿ ದಾಖಲಾಗಿದ್ದ ಮಹಾರಾಷ್ಟ್ರದ ಮಾಜಿ ಕ್ಯಾಬಿನೆಟ್‌ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ಬಾಂಬೆ ಹೈಕೋರ್ಟ್‌ ಸೋಮಾವಾರ ಜಾಮೀನು ಮಂಜೂರು ಮಾಡಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಅನಿಲ್‌ ದೇಶ್‌ಮುಖ್‌ ಅವರ ಮೇಲೆ ಭ್ರಷ್ಟಾಚಾರ ಪ್ರಕರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಖಲಿಸಲಾಗಿತ್ತು.  ಒಂದು ವರ್ಷದ ನ್ಯಾಯಾಂಗ ಬಂಧನದ ನಂತರ ಮಹಾರಾಷ್ಟ್ರದ ಮಾಜಿ ಗೃಹ ಸಚಿವರು ಈಗ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

(ಮಾಹಿತಿ ಅಪಡೇಟ್‌ ಆಗಲಿದೆ)

Related Articles

ಇತ್ತೀಚಿನ ಸುದ್ದಿಗಳು