Sunday, June 23, 2024

ಸತ್ಯ | ನ್ಯಾಯ |ಧರ್ಮ

ಅದಾನಿ ಬಂದರು ಯೋಜನೆ ವಿರುದ್ಧ ಮುಂದುವರೆದ ಪ್ರತಿಭಟನೆ: ಶಾಶ್ವತ ಪರಿಹಾರಕ್ಕೆ ಮೀನುಗಾರರು ಒತ್ತಾಯ

ಕೇರಳ: ವಿಝಿಂಜಂನಲ್ಲಿ ನಡೆಯುತ್ತಿರುವ ಅದಾನಿ ಬಂದರು ಯೋಜನೆ ವಿರುದ್ಧ ಮೀನುಗಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆ ಮುಂದುವರೆಸಿದ್ದಾರೆ. 
ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ಮೀನುಗಾರರು ಪುನರ್ವಸತಿ ಮತ್ತು ಸಮುದ್ರ ಕೊರೆತಕ್ಕೆ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಬಂದರು ನಿರ್ಮಾಣ ಪ್ರಾರಂಭವಾದಾಗ ಕರಾವಳಿಯ ಎಕರೆಗಟ್ಟಲೆ ಭೂಮಿ ನಾಶವಾಗಿದೆ ಎಂದು ಆರೋಪಿಸಿದ್ದು, ಯೋಜನೆಯ ವಿರುದ್ಧ ಪ್ರತಿಭಟನೆ ಮುಂದುವರೆದಿದೆ ಎಂದು ತಿಳಿಸಿದೆ. 

Related Articles

ಇತ್ತೀಚಿನ ಸುದ್ದಿಗಳು