Thursday, June 27, 2024

ಸತ್ಯ | ನ್ಯಾಯ |ಧರ್ಮ

ವಿಪಕ್ಷ ನಾಯಕ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಅನಾರೊಗ್ಯದ ಕಾರಣದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ತಾಲೂಕಿನ ಸಿದ್ದರಾಮನ ಹುಂಡಿ ಗ್ರಾಮದ ನಿವಾಸಿಯಾಗಿರುವ ಕೃಷಿಕ ರಾಮೇಗೌಡ ಅನಾರೊಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು