Monday, June 17, 2024

ಸತ್ಯ | ನ್ಯಾಯ |ಧರ್ಮ

ಮಂತ್ರಿಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರು : ರಾಜ್ಯ ಸರ್ಕಾರ

ಬೆಂಗಳೂರು : ಮಲ್ಲೇಶ್ವರಂ ನಲ್ಲಿನ ಮಂತ್ರಿಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ ಬ್ರಹ್ಮಶ್ರೀ  ನಾರಾಯಣ ಗುರುಗಳ ಹೆಸರಿಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ʼಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರುʼ ಎಂದು ಸಮಾಜದ ತಾರತಮ್ಯಗಳನ್ನು ನೀಗಿಸಲು ತನ್ನ ಬದುಕನ್ನೇ  ಮುಡಿಪಾಗಿಟ್ಟ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮಂತ್ರಿಸ್ವ್ಕೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡುವ ಯೋಚನೆ ಮಾಡಿದ್ದು ಜೊತೆಗೆ ಸಮುದಾಯ ಭವನವನ್ನು ನಿರ್ಮಿಸುವ ಮೂಲಕ, ಅವರ ನೆನಪನ್ನು ಶಾಶ್ವತವಾಗಿ ಉಳಿಸುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು