Saturday, September 20, 2025

ಸತ್ಯ | ನ್ಯಾಯ |ಧರ್ಮ

ಪ್ರಚೋದನಕಾರಿ ಪೋಸ್ಟ್: “ಕರಾವಳಿ ಟೈಗರ್ಸ್” ಇನ್‌ಸ್ಟಾಗ್ರಾಂ ಖಾತೆ ನಿರ್ವಾಹಕನ ಬಂಧನ

ಕರಾವಳಿ_ಟೈಗರ್ಸ್ ಎಂಬ ಇನ್‌ಸ್ಟಾಗ್ರಾಮ್ ಪುಟವನ್ನು ನಿರ್ವಹಿಸುತ್ತಿದ್ದ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್...

ಚಡಚಣ SBI ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರದಲ್ಲಿ ಚಿನ್ನಾಭರಣ ಮತ್ತು ನಗದು ಬ್ಯಾಗ್ ಪತ್ತೆ

ವಿಜಯಪುರ ಜಿಲ್ಲೆಯ ಚಡಚಣ SBI ಬ್ಯಾಂಕ್ ನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ನಗದು...

ಆರ್ಥಿಕ ಸಾಮಾಜಿಕ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ | ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 19: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ...

ಅಂಕಣಗಳು

ಕೇತಗಾನಹಳ್ಳಿ ಭೂ ವಿವಾದ: ಎಚ್‌ಡಿಕೆ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೇತಗಾನಹಳ್ಳಿಯ ಸರ್ಕಾರಿ...

ನರೇಂದ್ರ ಮೋದಿ ಹುಟ್ಟುಹಬ್ಬ; ಮತ್ತೆ ಟ್ರೆಂಡಿಂಗ್ ಗೆ ಬರ್ತಿದೆ “ರಾಷ್ಟ್ರೀಯ ನಿರುದ್ಯೋಗ ದಿನ”

ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ದಿನವನ್ನು "ರಾಷ್ಟ್ರೀಯ...

ಧರ್ಮಸ್ಥಳ ಪ್ರಕರಣ: ಹೊಸ ಅರ್ಜಿದಾರರು ಸಾಕ್ಷಿ ದೂರುದಾರ ಚಿನ್ನಯ್ಯ ಹೇಳಿಕೆಯನ್ನೇ ಪುನರಾವರ್ತಿಸಬಾರದು : ಹೈಕೋರ್ಟ್

ಧರ್ಮಸ್ಥಳದಲ್ಲಿ ಸಮಾಧಿ ಸ್ಥಳಗಳನ್ನು ಪರಿಶೀಲಿಸಲು ಮತ್ತು ಉತ್ಖನನ ಮಾಡಲು ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...

ದಸರಾ ಉದ್ಘಾಟನೆ ವಿವಾದ: ವಿರೋಧಿಗಳಿಗೆ ಮತ್ತೊಮ್ಮೆ ಮುಖಭಂಗ; ಸುಪ್ರೀಂಕೋರ್ಟ್‌ನಿಂದಲೂ ಅರ್ಜಿ ವಜಾ

ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿರುದ್ಧದ ಸಮರದಲ್ಲಿ ವಿರೋಧಿಗಳಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಹೈಕೋರ್ಟ್ ನಲ್ಲಿ ಮಾಜಿ ಸಂಸದ...

ದಸರಾ ಉದ್ಘಾಟನೆಗೆ ಸಾಹಿತಿ ‘ಬಾನು ಮುಷ್ತಾಕ್’ ಆಯ್ಕೆ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

ದೆಹಲಿ: ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆಯಲಿರುವ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ...

ವ್ಯಾಪಾರಿ ಜಯಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್‌ಗೆ ಮುಂಬೈ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ದೆಹಲಿ: 2001ರಲ್ಲಿ ನಡೆದ ವ್ಯಾಪಾರಿ ಜಯಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್‌ಗೆ (Chhota Rajan) ಮುಂಬೈ ಹೈಕೋರ್ಟ್ ನೀಡಿದ್ದ ಜಾಮೀನನ್ನು...

ಆರೋಗ್ಯ

ರಾಜಕೀಯ

ವಿದೇಶ

ಗಾಜಾದಲ್ಲಿ ಕದನ ವಿರಾಮ ನಿರ್ಣಯಕ್ಕೆ ಅಮೆರಿಕದಿಂದ ವೀಟೋ ಅಧಿಕಾರ ಬಳಕೆ

ವಿಶ್ವಸಂಸ್ಥೆ: ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UN...

ಭಾರತಕ್ಕೆ ಟ್ರಂಪ್ ಸರ್ಕಾರದಿಂದ ಮತ್ತೊಂದು ಆಘಾತ: ಇರಾನ್ ಬಂದರು ಮೇಲಿನ ನಿರ್ಬಂಧ ವಿನಾಯಿತಿ ರದ್ದು

ಹೊಸದಿಲ್ಲಿ: ಇರಾನ್‌ನ ಚಾಬಹಾರ್ ಬಂದರಿನಲ್ಲಿ ಕಾರ್ಯಾಚರಣೆಗಳ ನಿರ್ವಹಣೆಗಾಗಿ 2018 ರಲ್ಲಿ ನೀಡಲಾಗಿದ್ದ...

ದಾಳಿಗಳ ಬಗ್ಗೆ ಇಸ್ರೇಲ್ ದೇಶವನ್ನು ಉತ್ತರದಾಯಿತ್ವಕ್ಕೆ ಒಳಪಡಿಸಬೇಕು: ಅಂತರರಾಷ್ಟ್ರೀಯ ಸಮುದಾಯಕ್ಕೆ ಕತಾರ್ ಪ್ರಧಾನಿ ಮನವಿ

ಜೆನೀವಾ: ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ಕತಾರ್ ಮೇಲೆ ಇಸ್ರೇಲ್ ನಡೆಸಿದ ದಾಳಿಯ...

ಲಂಡನ್ ನಲ್ಲಿ “ವಲಸೆ ವಿರೋಧಿ” ಪ್ರತಿಭಟನೆ; ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

ಲಂಡನ್ನಿನ ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ನಡೆದ ಬೃಹತ್‌ ʻವಲಸೆ...

ರಷ್ಯಾದಿಂದ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕ

ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ...

ಯೆಮೆನ್‌ ದೇಶದಲ್ಲಿ ಇಸ್ರೇಲ್ ಭಾರೀ ವಾಯುದಾಳಿ: 35 ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ

ಸನಾ (ಯೆಮೆನ್): ಯೆಮೆನ್‌ನ ಮೇಲೆ ಬುಧವಾರ ಇಸ್ರೇಲ್ ಮತ್ತೊಂದು ಸುತ್ತಿನ ಭಾರೀ...

ಹೊತ್ತಿ ಉರಿದ ನೇಪಾಳ: ಪ್ರತಿಭಟನಾಕಾರರ ದಾಳಿಯಲ್ಲಿ ಮಾಜಿ ಪ್ರಧಾನಿ ಪತ್ನಿ ಸಾವು

ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜನ-ಗಣ-ಮನ

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

‎ಸೆಪ್ಟಂಬರ್ 14.2025 ರ ಹಿಂದಿ ದಿವಸ್ ವಿರೋಧಿಸುವ ಬಗೆ ಹೇಗೆ?

‎ಪ್ರತಿ ವರ್ಷ ನಮ್ಮ ತೆರಿಗೆ ಹಣದಲ್ಲಿ ಇಂಡಿಯಾ ಸರ್ಕಾರ ಅಂದಾಜು 500...

ವಿಶೇಷ

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ ಅರಳುವ ಹೂವಿನಂತೆ ಸುಗಂಧಭರಿತವಾಗಿರುತ್ತದೆ. ಹಾಗೆ ಮಾಡದೆ ಹಳಗನ್ನಡವನ್ನು ದೂರೀಕರಿಸಿದರೆ ಬೇರುಗಳನ್ನು ಕತ್ತರಿಸಿಕೊಂಡ ಮರಗಳಾಗಿ ಒಣಗಿಹೋಗುತ್ತೇವೆ" ಎಂದು ಹಿರಿಯ ವಿದ್ವಾಂಸರೂ ದಾರಿದೀಪ ಶಿಕ್ಷಣ ಕೇಂದ್ರದ ಸಂಸ್ಥಾಪಕರೂ ಆದ ಪ್ರೊ.ಎನ್.ಬೋರಲಿಂಗಯ್ಯ...

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ, ಭೂಮಿ, ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳ ಚರ್ಚೆ* ಸಮಾನ ಮನಸ್ಕ...

“ಕನ್ನಡದ ಆಸ್ತಿ, ಕನ್ನಡದ ಶಕ್ತಿ – ವಿಷ್ಣುವರ್ಧನ್  ರವರಿಗೆ ಕರ್ನಾಟಕ ರತ್ನ”

"..ಸಾಹಸಸಿಂಹ ವಿಷ್ಣುವರ್ಧನ್  ಅವರಿಗೆ ‘ಕರ್ನಾಟಕ ರತ್ನ’ – ಹದಿನೈದು ವರ್ಷದ ಹೋರಾಟಕ್ಕೆ ಜಯ, ಕನ್ನಡದ ಆಸ್ತಿಗೆ ಕಿರೀಟ".. ಯುವ ಬರಹಗಾರ ಲಿಖಿತ್ ಹೊನ್ನಾಪುರ ಅವರ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು...

Dr. ನಮೋನ ಹೆಬ್ಬೆಟ್ಟು ಪುರಾಣ

ಫಾರಿನ್ ಟೂರು, ಶಂಕು ಸ್ಥಾಪನೆ, ಉದ್ಘಾಟನೆ, ಚುನಾವಣೆ ಪ್ರಚಾರ, ರೋಡ್ ಶೋ ಇತ್ಯಾದಿ ದೇಶೋದ್ಧಾರದ ಕೆಲಸಗಳ ನಡುವೆ, ಸಾಮ್ರಾಟ್ ನಮೋ ಡಿಗ್ರಿ ಸರ್ಟಿಫಿಕೇಟ್ ಬಗ್ಗೆ...

ಲೇಟೆಸ್ಟ್

ಕರಾವಳಿ ಕರ್ನಾಟಕದ ಹದಗೆಟ್ಟ ರಸ್ತೆಗಳಿಗೆ ಸಂಬಂಧಿಸಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಗ್ರಾಮೀಣ, ನಗರ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ದುರಸ್ತಿ ಮಾಡಲು ಮತ್ತು ಮೇಲ್ದರ್ಜೆಗೇರಿಸಲು ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ...

ಪ್ರಚೋದನಕಾರಿ ಪೋಸ್ಟ್: “ಕರಾವಳಿ ಟೈಗರ್ಸ್” ಇನ್‌ಸ್ಟಾಗ್ರಾಂ ಖಾತೆ ನಿರ್ವಾಹಕನ ಬಂಧನ

ಕರಾವಳಿ_ಟೈಗರ್ಸ್ ಎಂಬ ಇನ್‌ಸ್ಟಾಗ್ರಾಮ್ ಪುಟವನ್ನು ನಿರ್ವಹಿಸುತ್ತಿದ್ದ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸರು ದಕ್ಷಿಣ ಕನ್ನಡ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ಮಲವಂತಿಗೆಯ 22...

ಚಡಚಣ SBI ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರದಲ್ಲಿ ಚಿನ್ನಾಭರಣ ಮತ್ತು ನಗದು ಬ್ಯಾಗ್ ಪತ್ತೆ

ವಿಜಯಪುರ ಜಿಲ್ಲೆಯ ಚಡಚಣ SBI ಬ್ಯಾಂಕ್ ನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಬ್ಯಾಗ್ ನಲ್ಲಿ...

ಆರ್ಥಿಕ ಸಾಮಾಜಿಕ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ | ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 19: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ...

ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಸಿಎಂ ಸಲಹೆ

ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ...

ಧರ್ಮಸ್ಥಳ ಪ್ರಕರಣ: ಹೊಸ ಅರ್ಜಿದಾರರು ಸಾಕ್ಷಿ ದೂರುದಾರ ಚಿನ್ನಯ್ಯ ಹೇಳಿಕೆಯನ್ನೇ ಪುನರಾವರ್ತಿಸಬಾರದು : ಹೈಕೋರ್ಟ್

ಧರ್ಮಸ್ಥಳದಲ್ಲಿ ಸಮಾಧಿ ಸ್ಥಳಗಳನ್ನು ಪರಿಶೀಲಿಸಲು ಮತ್ತು ಉತ್ಖನನ ಮಾಡಲು ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 18 ರ ಗುರುವಾರದಂದು ಸೆಪ್ಟೆಂಬರ್...

ಸತ್ಯ-ಶೋಧ

You cannot copy content of this page