Monday, July 28, 2025

ಸತ್ಯ | ನ್ಯಾಯ |ಧರ್ಮ

ಅದಾನಿ ಬಂದರು ಯೋಜನೆಯನ್ನು ವಿರೋಧಿಸಿ ಮೀನುಗಾರರ ಫ್ರತಿಭಟನೆ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ವಿಜಿಂಜಂನಲ್ಲಿ ನಡೆಯುತ್ತಿರುವ ಅದಾನಿ ಬಂದರು ಯೋಜನೆಯನ್ನು ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದರು.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು ಪುನರ್ವಸತಿ ಮತ್ತು ಸಮುದ್ರ ಸವೆತಕ್ಕೆ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಕಾಮಗಾರಿ ಆರಂಭವಾದಾಗ ಕರಾವಳಿ ತೀರದ ನೂರಾರು ಎಕರೆ ಭೂಮಿ ನಾಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page