ನವದೆಹಲಿ: 2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರರಾದ ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ನ್ಯಾಯಪೀಠವು ಅರ್ಜಿದಾರರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಆದರೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಥವಲ್ಲ ಎಂದು ಹೇಳಿದರು. ಜಾಮೀನು ನೀಡಿದ ನ್ಯಾಯಪೀಠ ಕೆಲವು ಷರತ್ತುಗಳನ್ನು ಸಹ ವಿಧಿಸಿದೆತು. ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಸುಮಾರು ಐದು ವರ್ಷಗಳು ಕಳೆದಿವೆ ಎಂದು ಆದೇಶವನ್ನು ಪ್ರಕಟಿಸಿದ … Continue reading ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಮ್ ಕೋರ್ಟ್
Copy and paste this URL into your WordPress site to embed
Copy and paste this code into your site to embed