ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್’ ದಾಖಲು,
ಕನ್ನಡ ಚಿತ್ರನಟ ಹಾಗೂ ನಿರ್ದೇಶಕ ಉಪೇಂದ್ರ ಅವರ ವಿರುದ್ಧ ʼಅಟ್ರಾಸಿಟಿ ಕಾನೂನಿನಡಿʼ ದೂರು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ವಿಡಿಯೋ ಒಂದರಲ್ಲಿ ಮಾತನಾಡುತ್ತಾ ಕೆಳವರ್ಗವನ್ನು ನಿಂದಿಸುವ ಹಿನ್ನಲೆ ಹೊಂದಿರುವ ಗಾದೆಯೊಂದನ್ನು ಬಳಸಿದ್ದರು. ಈ ಕುರಿತು ಜನರು ಆಕ್ರೋಶ ವ್ಯಕ್ತಪಡಿಸಿದ ನಂತರ ಅದನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು. ಇದೀಗ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್ ಎನ್ನುವವರು ದೂರು ನೀಡಿದ್ದಾರೆ. ಇದೇ ವೇಳೆ ನಟ ಉಪೇಂದ್ರ ಅವರ ವಿರುದ್ದ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೋಲಿಸ್ … Continue reading ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್’ ದಾಖಲು,
Copy and paste this URL into your WordPress site to embed
Copy and paste this code into your site to embed