ಬಿ.ಎಲ್ ಸಂತೋಷ್ ಗೆ ಬಂಧನದ ಭೀತಿ; ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ SIT ಕಡೆಯಿಂದ ಸಮನ್ಸ್ ಜಾರಿ

ಹೈದರಾಬಾದ್ ನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷದ ಶಾಸಕರ ಖರೀದಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಘ ಪರಿವಾರ ಹಿನ್ನೆಲೆಯ ಬಿ.ಎಲ್.ಸಂತೋಷ್ ಗೆ ತೆಲಂಗಾಣ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಈಗಾಗಲೇ ಶಾಸಕರ ಕುದುರೆ ವ್ಯಾಪಾರಕ್ಕೆ ಇಳಿದಿದ್ದ ಮಂದಿ ಬಿ.ಎಲ್.ಸಂತೋಷ್ ನೇತೃತ್ವದಲ್ಲೇ ಶಾಸಕರನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದ ವಿಡಿಯೋ ಸಾಕ್ಷಿಯನ್ನು TRS ನಾಯಕರು ಬಿಡುಗಡೆ ಮಾಡಿದ್ದರು. ಸದ್ಯ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ನೇಮಿಸಿದ್ದ ವಿಶೇಷ ತನಿಖಾ ತಂಡ (SIT) … Continue reading ಬಿ.ಎಲ್ ಸಂತೋಷ್ ಗೆ ಬಂಧನದ ಭೀತಿ; ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ SIT ಕಡೆಯಿಂದ ಸಮನ್ಸ್ ಜಾರಿ