Home ಬ್ರೇಕಿಂಗ್ ಸುದ್ದಿ ಬೆಂಗಳೂರು ಮಳೆ ಹಾನಿ: ಶಾಶ್ವತ ಪರಿಹಾರಕ್ಕಾಗಿ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು ಮಳೆ ಹಾನಿ: ಶಾಶ್ವತ ಪರಿಹಾರಕ್ಕಾಗಿ ಸಿದ್ದರಾಮಯ್ಯ ಒತ್ತಾಯ

0

ಬೆಂಗಳೂರು: ನಗರದಲ್ಲಿ ಮಳೆಯಿಂದ ಹಾನಿಗೆ ಒಳಾಗಾಗಿರುವ ಬೆಳ್ಳಂದೂರು ರಸ್ತೆಯ ಇಕೋ ಸ್ಪೇಸ್‌ ಬಡಾವಣೆ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಳೆಯಿಂದ ಹಾನಿಯಾದ ಕೆಲವು ಏರಿಯಾಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

You cannot copy content of this page

Exit mobile version