ಬೆಂಗಳೂರು: ಕಾಂಗ್ರೆಸ್ಸಿನ ನಾಯಕರಾದ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ ಎಂದು ರಾಜ್ಯದ ಜನತೆಗೆತೆ ಸಿದ್ದರಾಮಯ್ಯನವರು ಕರೆ ನೀಡಿದರು.
ಜೊತೆಗ ರಾಹುಲ್ ಗಾಂಧಿ @RahulGandhi ಅವರ ಜೊತೆಗೂಡಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ, ಯಾತ್ರೆ ಕುರಿತಾಗಿ ಸಮಾಲೋಚನೆ ನಡೆಸಿದೆ. ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಮನವಿ ಮಾಡಿದರು.
🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನೂ ನೋಡಿ: ರಿಷಬ್ ಶೆಟ್ಟಿ ನಿಜ ಜೀವನದಲ್ಲಿ ಶಿವಾನೇ : ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಹೀಗೆ ಹೇಳಿದ್ದೇಕೆ?
Reviews KANTARA After Watching Celebrity Show