Wednesday, June 25, 2025

ಸತ್ಯ | ನ್ಯಾಯ |ಧರ್ಮ

ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ಸಿನ ನಾಯಕರಾದ ರಾಹುಲ್‌ ಗಾಂಧಿ ಅವರ ನಾಯಕತ್ವದಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ ಎಂದು ರಾಜ್ಯದ ಜನತೆಗೆತೆ ಸಿದ್ದರಾಮಯ್ಯನವರು ಕರೆ ನೀಡಿದರು.

ಜೊತೆಗ ರಾಹುಲ್‌ ಗಾಂಧಿ @RahulGandhi ಅವರ ಜೊತೆಗೂಡಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ, ಯಾತ್ರೆ ಕುರಿತಾಗಿ ಸಮಾಲೋಚನೆ ನಡೆಸಿದೆ. ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್‌ ಮೂಲಕ ಮನವಿ ಮಾಡಿದರು.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ರಿಷಬ್ ಶೆಟ್ಟಿ ನಿಜ ಜೀವನದಲ್ಲಿ ಶಿವಾನೇ : ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಹೀಗೆ ಹೇಳಿದ್ದೇಕೆ?

Reviews KANTARA After Watching Celebrity Show

https://fb.watch/fRPMvrBMda/

Related Articles

ಇತ್ತೀಚಿನ ಸುದ್ದಿಗಳು

You cannot copy content of this page