ಬೆಂಗಳೂರು: ಭಾರತ ಐಕ್ಯತಾ ಯಾತ್ರೆಯ ಮೂಲಕ ಇಂದು ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ @RahulGandhi ಅವರನ್ನು ವಿರೋಧ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯನವರು ಬಂಡೀಪುರದ ಬಳಿ ಪ್ರೀತಿಯಿಂದ ಬರ ಮಾಡಿಕೊಂಡಿಕೊಂಡರು.
ಈ ವೇಳೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ @MBPatil, ಮಾಜಿ ಸಚಿವರಾದ ಕೆ.ಜೆ.ಜಾರ್ಜ್ @thekjgeorge, ಡಾ. ಹೆಚ್.ಸಿ.ಮಹದೇವಪ್ಪ @CMahadevappa, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ @PRathod_INC ಇನ್ನಿತರರು ಹಾಜರಿದ್ದರು ಎಂದು ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನೂ ನೋಡಿ: ಕಡೆಯ 15 ನಿಮಿಷ ನಿಮ್ಮನ್ನು ಬೇರೆ ಪ್ರಪಂಚಕ್ಕೆ ಕರ್ಕೊಂಡ್ ಹೋಗತ್ತೆ ಈ ಸಿನಿಮಾ : ನಟಿ ಸಪ್ತಮಿಗೌಡ
Reviews KANTARA After Watching Celebrity Show