Thursday, July 4, 2024

ಸತ್ಯ | ನ್ಯಾಯ |ಧರ್ಮ

ಭಯೋತ್ಪಾದಕರ ಸಂಪರ್ಕ: ನಾಲ್ವರು ಸರ್ಕಾರಿ ನೌಕರರು ವಜಾ

ಜಮ್ಮು& ಕಾಶ್ಮೀರ: ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದನಾ ಆರೋಪ ಎದುರಿಸುತ್ತಿರುವ ಬಿಟ್ಟಾ ಕರಾಟೆ ಅವರ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಜಮ್ಮು & ಕಾಶ್ಮೀರ ಸರ್ಕಾರ ವಜಾ ಮಾಡಿದೆ.

ಭಯೋತ್ಪಾದಕ ಸಂಪರ್ಕಕ್ಕಾಗಿ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು