Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಸಿ.ಟಿ ರವಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಸಿ.ಟಿ ರವಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

0

ಚಿಕ್ಕಮಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಳಿಕ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಅವಾಚ್ಯವಾಗಿ ನಿಂದಿಸಿದ್ದರು.

ಈ ಕುರಿತು ಚಿಕ್ಕಮಗಳೂರಿನಲ್ಲಿ ಕಾಂಗ್ರೇಸ್‌ ಕಾರ್ಯಕರ್ತರು ಶಾಸಕ ಸಿ.ಟಿ. ರವಿ ಅವರ ವಿರುದ್ದ ಅವಾಚ್ಯವಾಗಿ ಮಾತನಾಡಿದ್ದನ್ನು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

You cannot copy content of this page

Exit mobile version