<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಹಾಸನ &#8211; Peepal Media</title>
	<atom:link href="https://peepalmedia.com/category/breaking-news/%E0%B2%B9%E0%B2%BE%E0%B2%B8%E0%B2%A8/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 09 Apr 2026 13:38:08 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಹಾಸನ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದ್ವಿತೀಯ ಪಿಯು ಫಲಿತಾಂಶ ಅರ್ಪಿತಾ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ</title>
		<link>https://peepalmedia.com/second-pu-result-arpita-hassan-district-ranks-first/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 09 Apr 2026 13:38:07 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76901</guid>

					<description><![CDATA[ಹಾಸನ :&#160;ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.]]></description>
										<content:encoded><![CDATA[
<p><strong>ಹಾಸನ :</strong>&nbsp;ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.</p>



<p>ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.</p>



<p>ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ. </p>
]]></content:encoded>
					
		
		
			</item>
		<item>
		<title>ಬೈಕ್ ನಲ್ಲಿ ಲಿಪ್ಟ್ ಕೊಡುವ ನೆಪ ಶಿಕ್ಷಕಿ ಮೇಲೆ ಅ*ತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲು</title>
		<link>https://peepalmedia.com/registered-against-a-teacher-on-the-pretext-of-offering-a-lift-on-a-bike/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 08 Apr 2026 15:56:17 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76867</guid>

					<description><![CDATA[ಹಾಸನ:&#160;ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯ ದುದ್ದ ಹೋಬಳಿ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸಿದ್ದಾಪುರ ಗ್ರಾಮದ ನಿವಾಸಿ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ (ಹೆಸರು ಗೌಪ್ಯತೆಗಾಗಿ ಬಹಿರಂಗಪಡಿಸಲಾಗಿಲ್ಲ) ನೀಡಿದ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಸಂಜೆ ಸುಮಾರು 4.45ರ ವೇಳೆಗೆ ಸಿದ್ದಾಪುರ ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಆರೋಪಿ ಲಿಫ್ಟ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯ ದುದ್ದ ಹೋಬಳಿ ವ್ಯಾಪ್ತಿಯಲ್ಲಿ ವರದಿಯಾಗಿದೆ.</p>



<p>ಸಿದ್ದಾಪುರ ಗ್ರಾಮದ ನಿವಾಸಿ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ (ಹೆಸರು ಗೌಪ್ಯತೆಗಾಗಿ ಬಹಿರಂಗಪಡಿಸಲಾಗಿಲ್ಲ) ನೀಡಿದ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಸಂಜೆ ಸುಮಾರು 4.45ರ ವೇಳೆಗೆ ಸಿದ್ದಾಪುರ ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಆರೋಪಿ ಲಿಫ್ಟ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಶಿಕ್ಷಕಿ ನಿರಾಕರಿಸಿದರೂ ಬಲವಂತವಾಗಿ ಬೈಕ್ ಮೇಲೆ ಹತ್ತಿಸಿಕೊಂಡು ದುಡ್ಡದತ್ತ ಕರೆದೊಯ್ದಿದ್ದಾನೆ ಎನ್ನಲಾಗಿದೆ.</p>



<p>ಮುಂದೆ, ದುಡ್ಡ ತಲುಪಿದ ಬಳಿಕವೂ ಬೈಕ್ ನಿಲ್ಲಿಸದೆ ಮಾಯಸಮುದ್ರ–ಗೋಪನಹಳ್ಳಿ ಮಾರ್ಗವಾಗಿ ನಿರ್ಜನ ಪ್ರದೇಶದತ್ತ ಕರೆದೊಯ್ದು, ದೊಡ್ಡಪುರ ರೈಲ್ವೆ ಹಳಿಯ ಸಮೀಪ ಅತ್ಯಾಚಾರಕ್ಕೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯ ನಂತರ ಸಂತ್ರಸ್ತೆ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪಹರಣ, ಜೀವ ಬೆದರಿಕೆ ಹಾಗೂ ಅತ್ಯಾಚಾರ ಯತ್ನದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ &#8211; ಮೇಟಿಕೇರಿ ಹಿರಿಯಣ್ಣ</title>
		<link>https://peepalmedia.com/ksp-election-today-is-all-about-money-metikeri-hiriyanna/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 08 Apr 2026 15:49:22 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76864</guid>

					<description><![CDATA[ಚನ್ನರಾಯಪಟ್ಟಣ:&#160;ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ ಮನಸುಗಳನ್ನು ಸೆಳೆಯುವ ಸಂಘಟನಾ ಚಾತುರ್ಯ ಇರುವ ಹೋರಾಟದ ಹಿನ್ನೆಲೆ ಇಂದ ಬಂದಂತವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಪರಿಷತ್ ನಿಂತ ನೀರಾಗದೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಮೇಟಿಕೇರಿ ಹಿರಿಯಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿರುವ ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಆನಂದ್ ಅವರ ಹಿತೈಷಿಗಳ ಚಿಂತನಾಸಭೆ ಕಾರ್ಯಕ್ರಮದಲ್ಲಿ [&#8230;]]]></description>
										<content:encoded><![CDATA[
<p><strong>ಚನ್ನರಾಯಪಟ್ಟಣ:</strong>&nbsp;ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ ಮನಸುಗಳನ್ನು ಸೆಳೆಯುವ ಸಂಘಟನಾ ಚಾತುರ್ಯ ಇರುವ ಹೋರಾಟದ ಹಿನ್ನೆಲೆ ಇಂದ ಬಂದಂತವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಪರಿಷತ್ ನಿಂತ ನೀರಾಗದೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಮೇಟಿಕೇರಿ ಹಿರಿಯಣ್ಣ ಅಭಿಪ್ರಾಯಪಟ್ಟರು.</p>



<p>ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿರುವ ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಆನಂದ್ ಅವರ ಹಿತೈಷಿಗಳ ಚಿಂತನಾಸಭೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಷತ್ ಚುನಾವಣೆಗಳು ರಾಜಕೀಯ ಚುನಾವಣೆಗಳ ರೀತಿ ಹಣದ ಹೊಳೆಯನ್ನು ಹರಿಸುವ ಮಟ್ಟಕ್ಕೆ ಬಂದಿರುವುದು ಸಂಗತಿ ಕನ್ನಡ ಸಾಹಿತ್ಯ ಪರಿಷತ್ತು ಎಂದರೆ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುವ ತುಡಿತ ಇರುವ ವ್ಯಕ್ತಿಯನ್ನು ಆರಿಸಿ ಕಳಿಸುವಂತಹ ಒಂದು ವ್ಯವಸ್ಥೆ ಆದರೆ ಇಂದು ಉದ್ಯಮಿಗಳು ರಾಜಕೀಯ ಹಿನ್ನಡೆಯುಳ್ಳವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು ಚುನಾವಣೆಗಳಲ್ಲಿ ನಿಜವಾದ ಕನ್ನಡದ ಕಟ್ಟಾಳುಗಳು ಹಿಮ್ಮುಖವಾಗಲು ಕಾರಣವಾಗಿದೆ ಎಂದರು. </p>



<p>ಆನಂದ್ ಕಾಳೇನಹಳ್ಳಿ ಚಿಕ್ಕಂದಿನಿಂದಲೂ ಸಂಘಟನಾ ಚತುರತೆ ಇರುವ ವ್ಯಕ್ತಿಯಾಗಿದ್ದು ಅವರಿಗೆ ಕನ್ನಡಕ್ಕಾಗಿ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹಾರೈಸಿದರು.</p>



<p>ಈ ಸಭೆಯಲ್ಲಿ ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಕಾಳೇನಹಳ್ಳಿ ಆನಂದ್ ಕುಮಾರ್, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷರಾದ ಮೆಡಿಕಲ್ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಕುಂಬಾರಹಳ್ಳಿ ರಮೇಶ್, ಮಾಜಿ ಉಪಾಧ್ಯಕ್ಷರಾದ ಸಿ ಜೆ ಜಗದೀಶ್, ಪುರಸಭಾ ಮಾಜಿ ಅಧ್ಯಕ್ಷರಾದ ಸಿ ನಾಗರಾಜು,ಕೋಟೆ ಮೋಹನ್, ಹಿರಿಯ ಸಾಹಿತಿಗಳಾದ ಮೇಟಿಕೆರೆ ಹಿರಿಯಣ್ಣ, ಪ್ರೊಫೆಸರ್ ಸಿದ್ದೇಗೌಡ,ಹೊನ್ನಶೆಟ್ಟಿಹಳ್ಳಿ ಗಿರಿರಾಜ್, ಶ್ರೀಮತಿ ಜಯಂತಿ ಚಂದ್ರಶೇಖರ್,ಕಾಳೇನಹಳ್ಳಿ ಚಂದ್ರು, ಹರಿಕಥೆ ವಿದ್ವಾಂಸರಾದ ಲೋಕೇಶ್ ದಾಸ್, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಿ ಎನ್ ಅಶೋಕ್, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾಜಿ ಮಂಜಣ್ಣ, ಕಾರ್ಯದರ್ಶಿಗಳಾದ ಕೆಂಬಾಳು ಶರತ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ನಾಗರತ್ನ, ಉಪಾಧ್ಯಕ್ಷರಾದ ಪ್ರೇಮಮ್ಮ, ಸಮಾಜ ಸೇವಕರುಗಳಾದ ಗಜಾನನ ಮನೋಹರ್, ಅಬ್ದುಲ್ ಅಝೀಮ್, ಮಹದೇವ್, ಸಿದ್ದೇಶ್, ಕನ್ನಡ ಪರ ಹೋರಾಟಗಾರ ಜನಿವಾರ ಶರತ್, ರಾಜಕುಮಾರ, ಉಪನ್ಯಾಸಕರಾದ ಎಂ ಜೆ ರತ್ನಾಕರ್, ಹನುಮಂತಪ್ಪ,ಯಶವಂತ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಬಾಬು ಜಗಜೀವನ್ ರಾಂ ರವರ ಮಾರ್ಗದಲ್ಲಿ ನಾವೆಲ್ಲರು ನಡೆಯೋಣ ಎಸ್.ಪಿ -ಶುಭಾನ್ವಿತ </title>
		<link>https://peepalmedia.com/let-us-all-walk-in-the-path-of-babu-jagjivan-ram-sp-shubhanvitha/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 06 Apr 2026 14:46:47 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76740</guid>

					<description><![CDATA[ಹಾಸನ:- ಸಮಾಜದಲ್ಲಿ ಶಾಂತಿಯುತವಾಗಿ, ಪರಸ್ಪರ ಬಾಂಧವ್ಯದಿಂದ, ಸರಳವಾಗಿ ಬದುಕನ್ನು ಯಾವ ರೀತಿಯಲ್ಲಿ ನೆಡಸಬೇಕು ಎಂದು ಬಾಬು ಜಗಜೀವನ್ ರಾಮ್ ರವರು ಅವರು ತಿಳಿಸಿಕೊಟ್ಟಿದ್ದಾರೆ. ಅವರ ನೀಡಿರುವ ಮಾರ್ಗದಲ್ಲಿ ಜೀವನ ಸಾಗಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ರವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಬಾಬು ಜಗಜೀವನ್ ರಾಮ್ ರವರು ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ನವರ್,ಸಮಾಜ ಕಲ್ಯಾಣ ಇಲಾಖೆ [&#8230;]]]></description>
										<content:encoded><![CDATA[
<p><strong>ಹಾಸನ</strong>:- ಸಮಾಜದಲ್ಲಿ ಶಾಂತಿಯುತವಾಗಿ, ಪರಸ್ಪರ ಬಾಂಧವ್ಯದಿಂದ, ಸರಳವಾಗಿ ಬದುಕನ್ನು ಯಾವ ರೀತಿಯಲ್ಲಿ ನೆಡಸಬೇಕು ಎಂದು ಬಾಬು ಜಗಜೀವನ್ ರಾಮ್ ರವರು ಅವರು ತಿಳಿಸಿಕೊಟ್ಟಿದ್ದಾರೆ. ಅವರ ನೀಡಿರುವ ಮಾರ್ಗದಲ್ಲಿ ಜೀವನ ಸಾಗಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದು<br>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ರವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಬಾಬು ಜಗಜೀವನ್ ರಾಮ್ ರವರು ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ನವರ್,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್ ಹಾಗೂ ಸಮುದಾಯ ಮುಖಂಡರುಗಳು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಣೆ &#8211; ಶಾಸಕ ಸ್ವರೂಪ್‌ ಗರಂ</title>
		<link>https://peepalmedia.com/denial-of-food-to-hostel-student-mla-swarup-garam/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 02 Apr 2026 15:12:24 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76536</guid>

					<description><![CDATA[ಹಾಸನ: ನಗರದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಣೆಗೆ ಸಂಬಂಧ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ವಾರ್ಡನ್ ವಿರುದ್ಧ ಕಠಿಣ ಕ್ರಮ ಗೈಳ್ಳುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಶಾಸಕರ ಗೃಹ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ [&#8230;]]]></description>
										<content:encoded><![CDATA[
<p><strong>ಹಾಸನ:</strong> ನಗರದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಣೆಗೆ ಸಂಬಂಧ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ವಾರ್ಡನ್ ವಿರುದ್ಧ ಕಠಿಣ ಕ್ರಮ ಗೈಳ್ಳುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಶಾಸಕರ ಗೃಹ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.</p>



<p>ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಇದೇ ವೇಳೆ, “ಯಾವ ವಾರ್ಡನ್ ವಿದ್ಯಾರ್ಥಿಗೆ ಊಟ ನೀಡಲು ನಿರಾಕರಿಸಿದ್ದಾರೋ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು. <a href="https://janamitra.co/category/location/hassan/"><strong>Hassan</strong></a></p>



<h1 class="wp-block-heading"></h1>



<p>ಬುಧವಾರ ಶಾಸಕರ ಗೃಹ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.</p>



<p>ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಇದೇ ವೇಳೆ, “ಯಾವ ವಾರ್ಡನ್ ವಿದ್ಯಾರ್ಥಿಗೆ ಊಟ ನೀಡಲು ನಿರಾಕರಿಸಿದ್ದಾರೋ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.</p>



<p>ವಸತಿನಿಲಯಗಳು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಇರುವವು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಆಹಾರ ಸೇರಿದಂತೆ ಮೂಲಭೂತ ಸೌಲಭ್ಯಗಳಲ್ಲಿ ಕೊರತೆ ಉಂಟಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.</p>



<p>ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು, “ಈ ರೀತಿಯ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ವಾರ್ಡನ್‌ಗಳಿಗೆ ವಿಶೇಷ ಸೂಚನೆ ನೀಡಿದರು.</p>



<p>ಸಭೆಯಲ್ಲಿ ಸಂಬಂಧಿತ ಮೂರು ಇಲಾಖೆಗಳ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಹಾಸ್ಟೆಲ್‌ನಲ್ಲಿ ಕೊಲೆ ಆರೋಪಿಗೆ ಆಶ್ರಯ &#8211; ಬೆಚ್ಚಿಬಿದ್ದ ಅಧಿಕಾರಿಗಳು</title>
		<link>https://peepalmedia.com/murder-suspect-shelters-in-hostel-shocked-officials/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 02 Apr 2026 14:58:04 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76533</guid>

					<description><![CDATA[ಹಾಸನ:&#160;ವರುಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತಂಕಕಾರಿ ಸಂಗತಿಗಳು ಒಂದರ ಹಿಂದೆ ಒಂದಾಗಿ ಬೆಳಕಿಗೆ ಬರುತ್ತಿದ್ದು, ಕೊಲೆಗೈದ ಆರೋಪಿಗಳಲ್ಲಿ ಒಬ್ಬನು ಸರ್ಕಾರಿ ಎಸ್‌ಸಿ/ಎಸ್‌ಟಿ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ. ಮಾ.12ರಂದು ನಡೆದ ಕ್ರೂರ ಹತ್ಯೆಯಲ್ಲಿ ಭಾಗಿಯಾಗಿದ್ದ ಪೃಥ್ವಿಕ್ ಎಂಬ ಆರೋಪಿ, ಕೃತ್ಯ ಎಸಗಿದ ಬಳಿಕ ಹಾಸನ ನಗರದ ಸರ್ಕಾರಿ ಹಾಸ್ಟೆಲ್‌ನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು, ಕೊಲೆಗೈಯಲು ಬಳಸಿದ ಮಾರಕಾಸ್ತ್ರಗಳು ಹಾಗೂ ರಕ್ತ ಸಿಕ್ತ ಬಟ್ಟೆಗಳನ್ನು ಸಹ ಹಾಸ್ಟೆಲ್‌ನಲ್ಲೇ ಅಡಗಿಸಿಟ್ಟಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ. ಪ್ರಕರಣದ [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ವರುಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತಂಕಕಾರಿ ಸಂಗತಿಗಳು ಒಂದರ ಹಿಂದೆ ಒಂದಾಗಿ ಬೆಳಕಿಗೆ ಬರುತ್ತಿದ್ದು, ಕೊಲೆಗೈದ ಆರೋಪಿಗಳಲ್ಲಿ ಒಬ್ಬನು ಸರ್ಕಾರಿ ಎಸ್‌ಸಿ/ಎಸ್‌ಟಿ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ.</p>



<p>ಮಾ.12ರಂದು ನಡೆದ ಕ್ರೂರ ಹತ್ಯೆಯಲ್ಲಿ ಭಾಗಿಯಾಗಿದ್ದ ಪೃಥ್ವಿಕ್ ಎಂಬ ಆರೋಪಿ, ಕೃತ್ಯ ಎಸಗಿದ ಬಳಿಕ ಹಾಸನ ನಗರದ ಸರ್ಕಾರಿ ಹಾಸ್ಟೆಲ್‌ನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು, ಕೊಲೆಗೈಯಲು ಬಳಸಿದ ಮಾರಕಾಸ್ತ್ರಗಳು ಹಾಗೂ ರಕ್ತ ಸಿಕ್ತ ಬಟ್ಟೆಗಳನ್ನು ಸಹ ಹಾಸ್ಟೆಲ್‌ನಲ್ಲೇ ಅಡಗಿಸಿಟ್ಟಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ. ಪ್ರಕರಣದ ಹಿನ್ನೆಲೆ ನೋಡಿದರೆ, ಶಶಾಂಕ್ ಮತ್ತು ವರುಣ್ ನಡುವಿನ ಹಣಕಾಸಿನ ವಿವಾದವೇ ಈ ಹತ್ಯೆಗೆ ಮೂಲ ಕಾರಣ ಎಂದು ತಿಳಿದುಬಂದಿದೆ. ಮಾ.11ರಂದು ವರುಣ್ ಅನ್ನು ಅಪಹರಿಸಿ, ಮಾ.12ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹತ್ಯೆಗೈದು ಶವವನ್ನು ಸುಟ್ಟಿರುವುದು ಪ್ರಕರಣದ ಕ್ರೂರತೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.</p>



<p>ಈ ಪ್ರಕರಣದಲ್ಲಿ ಸುಮಾರು 20 ವರ್ಷ ವಯಸ್ಸಿನ ಎಂಟು ಯುವಕರು ಭಾಗಿಯಾಗಿರುವುದು ತಿಳಿದುಬಂದಿದ್ದು, ಪೊಲೀಸರು ಹಾಸ್ಟೆಲ್ ಮೇಲೆ ದಾಳಿ ನಡೆಸಿ ಪ್ರಮುಖ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸ್ಟೆಲ್‌ಗಳನ್ನೇ ಅಕ್ರಮ ಚಟುವಟಿಕೆಗಳಿಗೆ ಬಳಸುತ್ತಿರುವ ಸಂಗತಿ ಬೆಳಕಿಗೆ ಬಂದಿರುವುದು ಸಮಾಜದಲ್ಲಿ ಆತಂಕ ಮೂಡಿಸಿದೆ. ಈ ಘಟನೆ ಹಿನ್ನೆಲೆಯಲ್ಲಿ ಸರ್ಕಾರಿ ವಸತಿನಿಲಯಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ನಿಯಂತ್ರಣ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಸ್ತು ಕಾಪಾಡಲು ಸಂಬಂಧಿಸಿದ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.</p>
]]></content:encoded>
					
		
		
			</item>
		<item>
		<title>ಬೇಲೂರು: ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾ ತುಳಿದು ಜಖಂ ಗೊಳಿಸಿದ ಕಾಡಾನೆ</title>
		<link>https://peepalmedia.com/hassan-belur-wild-elephant-attacks-auto-rickshaw-kuppugodu-village/</link>
		
		<dc:creator><![CDATA[Peepal Media]]></dc:creator>
		<pubDate>Tue, 31 Mar 2026 03:20:05 +0000</pubDate>
				<category><![CDATA[ಹಾಸನ]]></category>
		<guid isPermaLink="false">https://peepalmedia.com/?p=76370</guid>

					<description><![CDATA[ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ಜನವಸತಿ ಪ್ರದೇಶಕ್ಕೆ ನುಗ್ಗಿ ಭಾರಿ ದಾಂಧಲೆ ನಡೆಸಿದೆ. ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಆಟೋ ರಿಕ್ಷಾವನ್ನು ಗುರಿಯಾಗಿಸಿಕೊಂಡ ಆನೆಯು, ಅದನ್ನು ಮನಸೋಇಚ್ಛೆ ತುಳಿದು ಸಂಪೂರ್ಣವಾಗಿ ಜಖಂಗೊಳಿಸಿದೆ. ಮುಂಜಾನೆ ವೇಳೆ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಕಂಡು ಕೃಷ್ಣಪ್ಪ ಅವರ ಕುಟುಂಬದವರು ಮತ್ತು ನೆರೆಹೊರೆಯವರು ತೀವ್ರ ಪ್ರಾಣಭಯದಿಂದ ಮನೆಯೊಳಗೇ ಅಡಗಿ ಕುಳಿತಿದ್ದರು. ಆನೆಯು ಕಣ್ಣೆದುರೇ ವಾಹನವನ್ನು ಧ್ವಂಸಗೊಳಿಸುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿಯಲ್ಲಿ [&#8230;]]]></description>
										<content:encoded><![CDATA[
<p>ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ಜನವಸತಿ ಪ್ರದೇಶಕ್ಕೆ ನುಗ್ಗಿ ಭಾರಿ ದಾಂಧಲೆ ನಡೆಸಿದೆ. ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಆಟೋ ರಿಕ್ಷಾವನ್ನು ಗುರಿಯಾಗಿಸಿಕೊಂಡ ಆನೆಯು, ಅದನ್ನು ಮನಸೋಇಚ್ಛೆ ತುಳಿದು ಸಂಪೂರ್ಣವಾಗಿ ಜಖಂಗೊಳಿಸಿದೆ. </p>



<p>ಮುಂಜಾನೆ ವೇಳೆ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಕಂಡು ಕೃಷ್ಣಪ್ಪ ಅವರ ಕುಟುಂಬದವರು ಮತ್ತು ನೆರೆಹೊರೆಯವರು ತೀವ್ರ ಪ್ರಾಣಭಯದಿಂದ ಮನೆಯೊಳಗೇ ಅಡಗಿ ಕುಳಿತಿದ್ದರು. ಆನೆಯು ಕಣ್ಣೆದುರೇ ವಾಹನವನ್ನು ಧ್ವಂಸಗೊಳಿಸುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿಯಲ್ಲಿ ಗ್ರಾಮಸ್ಥರಿದ್ದರು.</p>



<p>ಈ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇದಿನೆ ಹೆಚ್ಚುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳು ಕೇವಲ ಆಸ್ತಿಪಾಸ್ತಿಗೆ ಹಾನಿ ಮಾಡುವುದಲ್ಲದೆ, ರೈತರು ಕಷ್ಟಪಟ್ಟು ಬೆಳೆಸಿದ ಬೆಳೆಗಳನ್ನು ಸತತವಾಗಿ ನಾಶಪಡಿಸುತ್ತಿವೆ. ಇದರಿಂದಾಗಿ ರೈತರು ಭಾರಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಅವರು ದೂರಿದ್ದಾರೆ. </p>



<p>ಘಟನೆಯ ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಆನೆಯನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.</p>



<p>ಇದೇ ಸಂದರ್ಭದಲ್ಲಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಮೂರನೇ ಭಾಷೆಗೆ ಗ್ರೇಡಿಂಗ್ ಪದ್ಧತಿಯನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ. ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಹಾಸನ ಸಿಲಿಂಡರ್ ಅನಿಲ ಸೋರಿಕೆ, ಭೀಕರ ಸ್ಫೋಟಕ್ಕೆ ನಾಲ್ವರು ಗಂಭೀರ</title>
		<link>https://peepalmedia.com/four-people-in-serious-condition-after-cylinder-gas-leak/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 30 Mar 2026 12:41:46 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76337</guid>

					<description><![CDATA[ಹಾಸನ : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು (gas cylinder) ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ (injury) ಭೀಕರ ಘಟನೆ (Tragedy) ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಅಡುಗೆ ಮಾಡುವ ಸಂದರ್ಭಯದಲ್ಲಿ ಸಿಲಿಂಡರ್‌ನಲ್ಲಿದ್ದ ಗ್ಯಾಸ್ ಖಾಲಿಯಾಗಿದೆ. ಈ ವೇಳೆ ಹೊಸ ಸಿಲಿಂಡರ್ ಅಳವಡಿಸಲು ಮುಂದಾದಾಗ, ರೆಗ್ಯುಲೇಟರ್ ಸರಿಯಾಗಿ ಕುಳಿತುಕೊಳ್ಳದೆ. ಅನಿಲಸೋರಿಕೆಯಾಗಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಅನಿಲ ಹರಡಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ತಾಯಿ, ಮಗ ಸೇರಿದಂತೆ ಒಟ್ಟು ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಗಾಯಾಳುಗಳನ್ನು ಕೋಣನೂರು ಸಮುದಾಯ ಆರೋಗ್ಯ [&#8230;]]]></description>
										<content:encoded><![CDATA[
<p><strong>ಹಾಸನ : </strong>ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು (gas cylinder) ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ (injury) ಭೀಕರ ಘಟನೆ (Tragedy) ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ.</p>



<p>ಮನೆಯಲ್ಲಿ ಅಡುಗೆ ಮಾಡುವ ಸಂದರ್ಭಯದಲ್ಲಿ ಸಿಲಿಂಡರ್‌ನಲ್ಲಿದ್ದ ಗ್ಯಾಸ್ ಖಾಲಿಯಾಗಿದೆ. ಈ ವೇಳೆ ಹೊಸ ಸಿಲಿಂಡರ್ ಅಳವಡಿಸಲು ಮುಂದಾದಾಗ, ರೆಗ್ಯುಲೇಟರ್ ಸರಿಯಾಗಿ ಕುಳಿತುಕೊಳ್ಳದೆ. ಅನಿಲಸೋರಿಕೆಯಾಗಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಅನಿಲ ಹರಡಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ತಾಯಿ, ಮಗ ಸೇರಿದಂತೆ ಒಟ್ಟು ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಗಾಯಾಳುಗಳನ್ನು ಕೋಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಸುಂದರೇಶ್ ಎಂಬುವವರ ಮನೆಗೆ ಅಪಾರ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಕೋಣನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಸಕಲೇಶಪುರ ಕಾಫಿ ಎಸ್ಟೇಟ್‌ನಲ್ಲಿ ಸಿಡಿಲು ಬಡಿದು ಐವರಿಗೆ ಗಾಯ</title>
		<link>https://peepalmedia.com/lightning-strike-at-sakleshpur-coffee-estate/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 28 Mar 2026 17:42:30 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76303</guid>

					<description><![CDATA[ಸಕಲೇಶಪುರ :  ತಾಲೂಕಿನ ಹರಗರಹಳ್ಳಿ ಗ್ರಾಮದ ದಿಣಹಳ್ಳಿ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಹಿಳಾ ಕಾರ್ಮಿಕರು ಸಿಡಿಲು ಬಡಿದು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಕಾಫಿ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದ ವೇಳೆ ಕುದರಂಗಿ ಗ್ರಾಮದ ರೂಪ, ಸತ್ತಿಗಾಲ್ ಗ್ರಾಮದ ಜಯಮ್ಮ, ಸುಳ್ಳಕ್ಕಿ ಗ್ರಾಮದ ಸುಮಿತ್ರಾ ಹಾಗೂ ಕುದರಂಗಿ ಗ್ರಾಮದ ಲಕ್ಷ್ಮಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ರೂಪ ಅವರಿಗೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.]]></description>
										<content:encoded><![CDATA[
<p><strong>ಸಕಲೇಶಪುರ : </strong> ತಾಲೂಕಿನ ಹರಗರಹಳ್ಳಿ ಗ್ರಾಮದ ದಿಣಹಳ್ಳಿ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಹಿಳಾ ಕಾರ್ಮಿಕರು ಸಿಡಿಲು ಬಡಿದು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.</p>



<p>ಕಾಫಿ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದ ವೇಳೆ ಕುದರಂಗಿ ಗ್ರಾಮದ ರೂಪ, ಸತ್ತಿಗಾಲ್ ಗ್ರಾಮದ ಜಯಮ್ಮ, ಸುಳ್ಳಕ್ಕಿ ಗ್ರಾಮದ ಸುಮಿತ್ರಾ ಹಾಗೂ ಕುದರಂಗಿ ಗ್ರಾಮದ ಲಕ್ಷ್ಮಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ರೂಪ ಅವರಿಗೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.</p>



<p><a href="https://janamitra.co/#facebook" rel="noreferrer noopener" target="_blank"></a></p>
]]></content:encoded>
					
		
		
			</item>
		<item>
		<title>ಹಾಸನದಲ್ಲಿ ರಾಮ, ಕೃಷ್ಣ, ಶಿವ ನಾಟಕ ಪ್ರದರ್ಶನ ಪ್ರದರ್ಶನ</title>
		<link>https://peepalmedia.com/rama-krishna-shiva-drama-performance-in-hassan/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 27 Mar 2026 13:21:39 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=76215</guid>

					<description><![CDATA[ಹಾಸನ : ಮನರಂಜನೆಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ‘ರಾಮ ಕೃಷ್ಣ ಶಿವ’ ನಾಟಕವು ಹಾಸನಾಂಬ ಕಲಾಕ್ಷೇತ್ರದಲ್ಲಿ ಇದೇ ಮಾ.30 ರಂದು ಸೋಮವಾರ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ ಎಂದು ಚಲಂ ಹಾಡ್ಲಹಳ್ಳಿ ಅವರು ತಿಳಿಸಿದರು. ಖ್ಯಾತ ನಟ ಹಾಗೂ ಚಿಂತಕ ಪ್ರಕಾಶ್ ರೈ ಅವರ ಕನಸಿನ ನಿರ್ದಿಗಂತ ತಂಡದಿಂದ ಈ ನಾಟಕವನ್ನು ರಂಗಕ್ಕೆ ತರಲಾಗುತ್ತಿದೆ. ಸುಮಾರು ಎರಡು ಗಂಟೆಗಳ ಅವಧಿಯ ಈ ನಾಟಕಕ್ಕೆ ಗಣೇಶ್ ಮಂದಾರ್ತಿ ರಂಗರೂಪ, ಸಂಗೀತ ಹಾಗೂ ನಿರ್ದೇಶನ ನೀಡಿದ್ದಾರೆ ಎಂದರು. ಡಾ. [&#8230;]]]></description>
										<content:encoded><![CDATA[
<p><strong>ಹಾಸನ :</strong> ಮನರಂಜನೆಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ‘ರಾಮ ಕೃಷ್ಣ ಶಿವ’ ನಾಟಕವು ಹಾಸನಾಂಬ ಕಲಾಕ್ಷೇತ್ರದಲ್ಲಿ ಇದೇ ಮಾ.30 ರಂದು ಸೋಮವಾರ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ ಎಂದು ಚಲಂ ಹಾಡ್ಲಹಳ್ಳಿ ಅವರು ತಿಳಿಸಿದರು.</p>



<p>ಖ್ಯಾತ ನಟ ಹಾಗೂ ಚಿಂತಕ ಪ್ರಕಾಶ್ ರೈ ಅವರ ಕನಸಿನ ನಿರ್ದಿಗಂತ ತಂಡದಿಂದ ಈ ನಾಟಕವನ್ನು ರಂಗಕ್ಕೆ ತರಲಾಗುತ್ತಿದೆ. ಸುಮಾರು ಎರಡು ಗಂಟೆಗಳ ಅವಧಿಯ ಈ ನಾಟಕಕ್ಕೆ ಗಣೇಶ್ ಮಂದಾರ್ತಿ ರಂಗರೂಪ, ಸಂಗೀತ ಹಾಗೂ ನಿರ್ದೇಶನ ನೀಡಿದ್ದಾರೆ ಎಂದರು.</p>



<p>ಡಾ. ರಾಮಮನೋಹರ ಲೋಹಿಯಾ ಅವರ ‘ರಾಜಕೀಯದ ಮಧ್ಯೆ ಬಿಡುವು’ ಕೃತಿಯಲ್ಲಿನ ‘ರಾಮ ಕೃಷ್ಣ ಶಿವ’ ಲೇಖನವನ್ನು ಆಧಾರವಾಗಿಸಿಕೊಂಡು ಈ ನಾಟಕ ರೂಪುಗೊಂಡಿದೆ. ಈ ಲೇಖನವನ್ನು ಕನ್ನಡಕ್ಕೆ ಅನುವಾದಿಸಿರುವುದು ಪ್ರಸಿದ್ಧ ರಂಗಕರ್ಮಿ ಕೆ.ವಿ. ಸುಬ್ಬಣ್ಣ. ಲೋಹಿಯಾ ಅವರು ದೇವರು, ಸಂಸ್ಕೃತಿ, ಅಸಮಾನತೆ ಹಾಗೂ ರಾಜಕೀಯ ಕುರಿತಂತೆ ನೀಡಿದ ಆಳವಾದ ಚಿಂತನೆಗಳನ್ನು ನಾಟಕದಲ್ಲಿ ಸೂಕ್ಷ್ಮವಾಗಿ ಪ್ರಸ್ತುತಪಡಿಸಲಾಗಿದೆ.</p>



<p>ಇಂದಿನ ಸಮಾಜದಲ್ಲಿ ಒಂದು ಕಡೆ ದೇವರ ಬಗ್ಗೆ ನಿರ್ಲಕ್ಷ್ಯ, ಮತ್ತೊಂದೆಡೆ ಕುರುಡು ಭಕ್ತಿಯ ಅತಿರೇಕ ಹೆಚ್ಚುತ್ತಿರುವ ಹಿನ್ನೆಲೆ, ‘ರಾಮ ಕೃಷ್ಣ ಶಿವ’ ನಾಟಕವು ಸಮತೋಲನದ ದೃಷ್ಟಿಕೋನವನ್ನು ನೀಡುವ ಮೂಲಕ ಪ್ರೇಕ್ಷಕರಿಗೆ ಹೊಸ ಆಲೋಚನೆಗಳನ್ನು ಮೂಡಿಸುವುದಾಗಿ ತಿಳಿಸಿದರು. ನೀನಾಸಂ ಹಾಗೂ ರಂಗಾಯಣದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ತರಬೇತಿ ಪಡೆದ ಕಲಾವಿದರು ಈ ನಾಟಕದಲ್ಲಿ ಅಭಿನಯಿಸುತ್ತಿದ್ದು, ರಂಗಾಸಕ್ತರಿಗೆ ವಿಭಿನ್ನ ಅನುಭವ ನೀಡಲಿದೆ ಎಂದು ಚಿನ್ನೇನಹಳ್ಳಿ ಸ್ವಾಮಿ ಅವರು ತಿಳಿಸಿದರು.<br>ರಂಗಾಸಕ್ತರು, ಸಾಹಿತ್ಯಪ್ರಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಟಕವನ್ನು ಆಸ್ವಾದಿಸಬೇಕೆಂದು ಮನವಿ ಮಾಡಿದರು. ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಚಿನ್ನೇನಹಳ್ಳಿ ಸ್ವಾಮಿ, ಚಲಂ ಹಾಡ್ಲಹಳ್ಳಿ, ಆರ್.ಪಿ. ವೆಂಕಟೇಶಮೂರ್ತಿ, ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
	</channel>
</rss>
