ಪಶ್ಚಿಮ ಬಂಗಾಳ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಮತ್ತು ಪಶ್ಚಿಮ ಬಂಗಾಳದ ಸಚಿವ ಮೊಲೊಯ್ ಘಾಟಕ್ ಅವರ ಮೇಲೆ ಸಿಬಿಐ ದಾಳಿ ನಡೆಸಿದೆ.

ಕೋಲ್ಕತ್ತಾದಲ್ಲಿ ಐದು ಮತ್ತು ಅಸನ್ಸೋಲ್ನಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಯುತ್ತಿದೆ ಎಂದು ಸುದ್ದಿ-ಸಂಸ್ಥೆ ಎಎನ್ಐ ವರದಿ ಮಾಡಿದೆ.