ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು: ಗಡಿಪಾರು ಮಾಡುವಂತೆ ಆಗ್ರಹ
ಕಲಬುರ್ಗಿ: ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರನ್ನು ನಿಂದಿಸಿದ ಆರೋಪ ಹೊರಿಸಿ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಲಾಗಿದೆ. ಸದಾ ಒಂದಲ್ಲ ಒಂದು ವಿವಾದದಲ್ಲಿ ತೊಡಗಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಈ ಬಾರಿ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಇದರಿಂದ ಕೋಪಗೊಂಡಿರುವ ಅವರ ಬೆಂಬಲಿಗರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದ್ದಾರ್ ನೇತೃತ್ವದಲ್ಲಿ ಕಮೀಷನರ್ ಆರ್.ಚೇತನ್ ಅವರಿಗೆ ದೂರು ಸಲ್ಲಿಸಲಾಗಿದೆ. … Continue reading ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು: ಗಡಿಪಾರು ಮಾಡುವಂತೆ ಆಗ್ರಹ
Copy and paste this URL into your WordPress site to embed
Copy and paste this code into your site to embed