Friday, June 20, 2025

ಸತ್ಯ | ನ್ಯಾಯ |ಧರ್ಮ

ಕಳಪೆ ಗುಣಮಟ್ಟದಲ್ಲಿ ರಸ್ತೆಗಳ ನಿರ್ಮಾಣ: ಸರ್ಕಾರಕ್ಕೆ ಕಾಂಗ್ರೆಸ್‌ ಟೀಕೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿನೀಡಿದ್ದಾಗ ಬೆಂಗಳೂರಿನಲ್ಲಿ ರಸ್ತೆಗೆ ಹಾಕಿದ್ದ ಡಂಬಾರು 2 ದಿನದಲ್ಲಿ ಕಿತ್ತುಹೋಗಿತ್ತು. ಮಂಗಳೂರಿನಲ್ಲಿ ಹಾಕಿದ್ದ ಡಂಬಾರು 10 ದಿನದಲ್ಲಿ ಕಿತ್ತುಹೋಗಿದೆ! ಎಂದು ರಾಜ್ಯ ಸರ್ಕಾರ ನಿರ್ಮಾಣ ಮಾಡಿರುವ ಕಳಪೆ ಗುಣಮಟ್ಟದ ರಸ್ತೆಗಳ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ , ನರೇಂದ್ರ ಮೋದಿ ಅವರೇ, ನಿಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ನೋಡಿ ಕಣ್ತುಂಬಿಕೊಳ್ಳಿ! ಬಿಜೆಪಿ ಹಾಕುವ ರಸ್ತೆ ಡಾಂಬರ್ ಕಲಾವಿದರ ಮೇಕಪ್‌ಗಿಂತಲೂ ವೇಗವಾಗಿ ಕರಗುತ್ತಿದೆ! ಎಂದು ವ್ಯಂಗ್ಯವಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page