Thursday, June 19, 2025

ಸತ್ಯ | ನ್ಯಾಯ |ಧರ್ಮ

ಆಂಧ್ರದಲ್ಲಿ ಮುಂದುವರೆದ ಮಳೆ : ಅಪಾರ ಪ್ರಮಾಣದ ಬೆಳೆ ನಾಶ

ಆಂಧ್ರಪ್ರದೇಶ: ರಾಜ್ಯದಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿನ ಮನೆಗಳು, ರಸ್ತೆಗಳು ಜಲಾವೃತಗೊಂಡಿವೆ.

ಭಾರಿ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿರುವ ನಾಗಾವಳಿ ನದಿ ನೀರು ಉಕ್ಕಿಹರಿಯುತ್ತಿದ್ದು, ನೀರಿನ ರಭಸಕ್ಕೆ ಸರ್ಕಾರಿ ಮತ್ತು  ಖಾಸಗಿ ಆಸ್ತಿಗಳು  ಕೊಚ್ಚಿಹೋಗಿವೆ. ಈ ಕಾರಣ 100ಕ್ಕೂ ಎಕರೆಗೂ ಹೆಚ್ಚು ಗೋಡಂಬಿ ಬೆಳೆ ನಾಶವಾಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು, ಮಳೆಯಿಂದಾಗಿ  ರೈತರು ಕಣ್ಣೀರಿಟ್ಟಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page