Friday, June 20, 2025

ಸತ್ಯ | ನ್ಯಾಯ |ಧರ್ಮ

ಕೋವಿಡ್‌ ಹೆಚ್ಚಳದ ಹಿನ್ನೆಲೆ ರಾಜ್ಯಾದಂತ ಮಾಸ್ಕ್‌ ಕಡ್ಡಾಯ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನೇ-ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಕೋವಿಡ್‌ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌, 60 ವರ್ಷ ಮೇಲ್ಪಟ್ಟವರು ತಪ್ಪದೇ ಬೂಸ್ಟರ್‌ ಡೋಸ್‌ ಲಸಿಕೆಯನ್ನು ಪಡೆಯಬೇಕು ಮತ್ತು ರಾಜ್ಯದಲ್ಲಿ ಇನ್ನು ಮುಂದೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page