Sunday, June 30, 2024

ಸತ್ಯ | ನ್ಯಾಯ |ಧರ್ಮ

ದೇಶದ ಎಲ್ಲಾ ರೈತರಿಗೆ ಉಚಿತ ವಿದ್ಯುತ್‌ : ಕೆ.ಸಿ.ರಾವ್‌ ಭರವಸೆ

ತೆಲಂಗಾಣ: ನಿಜಾಮಾಬಾದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿಯೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ರಾವ್, 2024ರಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು