Sunday, January 11, 2026

ಸತ್ಯ | ನ್ಯಾಯ |ಧರ್ಮ

ದೇಶದ ಎಲ್ಲಾ ರೈತರಿಗೆ ಉಚಿತ ವಿದ್ಯುತ್‌ : ಕೆ.ಸಿ.ರಾವ್‌ ಭರವಸೆ

ತೆಲಂಗಾಣ: ನಿಜಾಮಾಬಾದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿಯೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ರಾವ್, 2024ರಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page