ಅಂಗನವಾಡಿಗೆ ಕೊಳೆತ ಮೊಟ್ಟೆ ವಿತರಣೆ ; ಕ್ರಮಕ್ಕೆ ಆಗ್ರಹಿಸಿದ SDPI

ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳ ಅಂಗನವಾಡಿ ಕೇಂದ್ರದಲ್ಲಿ ಕೊಳೆತ ಮೊಟ್ಟೆಗಳನ್ನು ವಿತರಣೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕೂಡಿಗೆ ಬಳಿಯ ಬಸವನತ್ತೂರು ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಈ ಮೂಲಕ ರಾಜ್ಯದ ಅಂಗನವಾಡಿ ಕೇಂದ್ರದಲ್ಲಿ ಈ ರೀತಿಯ ಘಟನೆ ನಡೆದಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟ ಬೇಜವಾಬ್ದಾರಿ ನಿಲುವನ್ನು ತೋರ್ಪಡಿಸಿದೆ. ಹಾಸನ ಜಿಲ್ಲೆಯಲ್ಲೂ ಸಹ ಹಲವೆಡೆ ಈ ರೀತಿಯ ಘಟನೆ ನಡೆದಿದ್ದು, ಕಳಪೆ ಗುಣಮಟ್ಟದ ಮೊಟ್ಟೆಗಳ ವಿತರಣೆಗೆ ಆಕ್ರೋಶ ವ್ಯಕ್ತವಾಗಿದೆ. ಮೊಟ್ಟೆ ವಿತರಣೆಯ ಟೆಂಡರ್ ಕೂಗಿದ … Continue reading ಅಂಗನವಾಡಿಗೆ ಕೊಳೆತ ಮೊಟ್ಟೆ ವಿತರಣೆ ; ಕ್ರಮಕ್ಕೆ ಆಗ್ರಹಿಸಿದ SDPI