ಮೈಸೂರು: ಕೆಪಿಎಸ್ಸಿಯಿಂದ FDA ನೌಕರಿ ಕೊಡಿಸುವ ಆಮೀಷದ ಆರೋಪದಡಿ ಮೈಸೂರು ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಲಾಗಿದೆ.
ಪ್ರಥಮ ದರ್ಜೆ ಸಹಾಯಕ ನೇಮಕಾತಿಯಲ್ಲಿ ಹುದ್ದೆ ಕೊಡಿಸುವುದಾಗಿ ಬಸವರಾಜು ಎಂಬುವರಿಗೆ ಬಾಗಲಕೋಟೆ ಜಿಲ್ಲೆಯ ಸಂಗಮೇಶ್ ಜಳಕಿ ಜೊತೆಗೆ ಆರೋಪಿಯಾದ ಪಿಎಸ್ಐ ಅಶ್ವಿನಿ ಅವರೊಂದಿಗೆ ಮಾತನಾಡ ಮೊಬೈಲ್ ಹಾಗೂ ವ್ಯಾಟ್ಸಪ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಜೊತೆಗೆ ಬ್ಯಾಂಕ್ ಖಾತೆಯಲ್ಲಿ ಹಣ ವರ್ಗಾವಣೆ ಆಗಿರುವ ಕುರಿತು ಬ್ಯಾಂಕ್ ಸ್ಟೇಟ್ ಮೆಂಟ್ಗಳು ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಪ್ರಜಾವಾಣಿಯು ವರದಿ ಮಾಡಿತ್ತು.