ಆರ್ ಎಸ್ ಎಸ್ ಅಂಗ ಸಂಸ್ಥೆಗೆ ಗೋಮಾಳ ಮಂಜೂರು: ಆದೇಶ ತಡೆಹಿಡಿದ ಸರ್ಕಾರ

ಬೆಂಗಳೂರಿನಲ್ಲಿ RSS ಸಂಘಟನೆಗೆ ಸಂಬಂಧಿತ ಜನಸೇವಾ ಟ್ರಸ್ಟಿಗೆ ಮಂಜೂರು ಮಾಡಲಾಗಿದ್ದ 35.33 ಎಕರೆ ಗೋಮಾಳ ಭೂಮಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ. ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಿನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿ 35.33 ಎಕರೆ ಗೋಮಾಳವನ್ನು ಜನಸೇವಾ ಟ್ರಸ್ಟಿಗೆ ನೀಡಿತ್ತು. ಅಧಿಕಾರ ವಹಿಸಿಕೊಂಡ ಐದು ದಿನಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25ರಂದು ಟಿಪ್ಪಣಿ ಹೊರಡಿಸಿ, ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ ಭೂಮಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ … Continue reading ಆರ್ ಎಸ್ ಎಸ್ ಅಂಗ ಸಂಸ್ಥೆಗೆ ಗೋಮಾಳ ಮಂಜೂರು: ಆದೇಶ ತಡೆಹಿಡಿದ ಸರ್ಕಾರ