Home ಬ್ರೇಕಿಂಗ್ ಸುದ್ದಿ ಹಣಕ್ಕಾಗಿ ಸುಳ್ಳು ಸುದ್ದಿ ಪ್ರಕಟ: 4 ದಿನಪತ್ರಿಕೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು

ಹಣಕ್ಕಾಗಿ ಸುಳ್ಳು ಸುದ್ದಿ ಪ್ರಕಟ: 4 ದಿನಪತ್ರಿಕೆಗಳ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು

0

ಬೆಂಗಳೂರು : ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ನಾಲ್ಕು ಪತ್ರಿಕೆಗಳ ಮೇಲೆ ‌ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ.

ಸಂಯುಕ್ತ ಕರ್ನಾಟಕ, ಹೊಸ ದಿಗಂತ, ಕನ್ನಡ ಪ್ರಭ ಮತ್ತು ವಿಶ್ವವಾಣಿ ಈ ನಾಲ್ಕೂ ದಿನ ಕನ್ನಡ ದಿನಪತ್ರಿಕೆಗಳಲ್ಲಿ ಹಣಕ್ಕಾಗಿ ಕಾಂಗ್ರೆಸ್‌ ವಿರುದ್ಧದ ಬಿಜೆಪಿಯ ಅಭಿಪ್ರಾಯದ ಜಾಹಿರಾತುಗಳನ್ನು ಸುದ್ದಿಗಳಾಗಿ‌ ಮಾರ್ಪಾಡಿಸಿ ಇಂದಿನ ಪತ್ರಿಕೆಗಳಲ್ಲಿ ಪ್ರಕಟಿಸಿದ್ದು ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನಲೆ ಹಣದ ಆಸೆಗಾಗಿ ಕಾಂಗ್ರೆಸ್‌ ವಿರುದ್ದ ಸುಳ್ಳು ಸುದ್ದಿಗಳನ್ನು ಜನರಿಗೆ ತಲುಪಿಸಿದ ನಾಲ್ಕೂ ದಿನಪತ್ರಿಕೆಗಳ ಮೇಲೆ  ರಾಜ್ಯ ಕಾಂಗ್ರೆಸ್‌ ಮಾನನಷ್ಟ ಮೊಕದ್ದಮೆ ಹಾಕಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ರಾಹುಲ್‌ ಗಾಂಧಿಯವರೇ ಕನ್ನಡಿಗರ ಈ ಸೊಲ್ಲು ಆಲಿಸಿ
ಭಾರತವನ್ನು ಜೋಡಿಸಲು ಚಾರಿತ್ರಿಕ “ಬಾರತ್‌ ಜೋಡೋ” ಪಾದಯಾತ್ರೆ ಹಮ್ಮಿಕೊಂಡಿರುವ ರಾಹುಲ್‌ ಗಾಂಧಿಯವರು ಕನ್ನಡಿಗರ ಆತಂಕಗಳನ್ನು ನಿವಾರಿಸುವ ಬದ್ಧತೆ ತೋರುರೆ, ಕನ್ನಡಿಗರ ಈ ಸೊಲ್ಲನ್ನು ಆಲಿಸುವವರೆ? ಪತ್ರಕರ್ತ, ಲೇಖಕ ಹರ್ಷಕುಮಾರ್‌ ಕುಗ್ವೆ ಕನ್ನಡಿಗರ ಹಕ್ಕೊತ್ತಾಯವೇನು ಎಂದು ಇಲ್ಲಿ ತಿಳಿಸಿದ್ದಾರೆ.

https://www.facebook.com/peepaltvkannada/videos/1200412170521513

You cannot copy content of this page

Exit mobile version