ಬಡವರ ಮಕ್ಕಳು ಹೀರೊ ಆಗ್ಲಿಕ್ಕೆ ಬಿಡ್ತಿರೇನ್ರೊ ನೀವು? ಹೆಡ್ ಬುಷ್ ವಿವಾದಕ್ಕೆ ನಿರ್ದೇಶಕರ ಆಕ್ರೋಶ
ಬೆಂಗಳೂರು: ಧನಂಜಯ್ ನಿರ್ಮಾಣ, ನಟನೆಯ ಹೆಡ್ ಬುಷ್ ಸಿನಿಮಾ ಕುರಿತು ವಿನಾಕಾರಣ ವಿವಾದಗಳನ್ನು ಸೃಷ್ಟಿಸುತ್ತಿರುವುದರ ಕುರಿತು ಚಲನಚಿತ್ರ ನಿರ್ದೇಶಕರು, ಕಲಾವಿದರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಧನಂಜಯ್ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಕುರಿತು ಫೇಸ್ ಬುಕ್ ನಲ್ಲಿ ಬರೆದಿದ್ದು, ಬಡವರ ಮಕ್ಕಳು ಹೀರೊ ಆಗ್ಲಿಕ್ಕೆ ಬಿಡ್ತಿರೇನ್ರೊ ನೀವು. ಹಿಂದಿಂದಲೇ ಹೊಡೆದು ಬಿಡ್ತೀರ ಎಂದು ಆಕ್ರೋಶ ತೋಡಿಕೊಂಡಿದ್ದಾರೆ. ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್ ರವರಂತಹ ನಟರು ಕನ್ನಡ … Continue reading ಬಡವರ ಮಕ್ಕಳು ಹೀರೊ ಆಗ್ಲಿಕ್ಕೆ ಬಿಡ್ತಿರೇನ್ರೊ ನೀವು? ಹೆಡ್ ಬುಷ್ ವಿವಾದಕ್ಕೆ ನಿರ್ದೇಶಕರ ಆಕ್ರೋಶ
Copy and paste this URL into your WordPress site to embed
Copy and paste this code into your site to embed