Friday, June 14, 2024

ಸತ್ಯ | ನ್ಯಾಯ |ಧರ್ಮ

ಹೆಬ್ಬೂರು: ಸಂಗೊಳ್ಳಿ ರಾಯಣ್ಣ ಬೋರ್ಡ್ ಕಿತ್ತು ಅವಮಾನ ಮಾಡಿದ ಕಿಡಿಗೇಡಿಗಳು

ತುಮಕೂರು: ತುಮಕೂರು ಜಿಲ್ಲೆಯ ಹೆಬ್ಬೂರಿನಲ್ಲಿ ಸ್ವಾತಂತ್ರ್ಯ ಸೇನಾನಿ, ವೀರ ಯೋಧ ಸಂಗೊಳ್ಳಿ ರಾಯಣ್ಣನ ಬೋರ್ಡ್ ಕಿತ್ತು ಅವರಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ.

ತುಮಕೂರು ಗ್ರಾಮಾಂತರ ಶಾಸಕರದ ಡಿ ಸಿ ಗೌರಿಶಂಕರ್, ತುಮಕೂರು ಜಿಲ್ಲಾದಿಕಾರಿಗಳು ಮತ್ತು ತುಮಕೂರು ಜಿಲ್ಲಾ ಪೊಲೀಸ್ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಗೊಳ್ಳಿ ರಾಯಣ್ಣನಿಗೆ ಅಗೌರವ ತೋರಿದ ಕಾಣದ ಕೈಗಳು ಕೀಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಶಿಕ್ಷೆ ಕೊಡಿಸಬೇಕೆಂದು ಹಾಗು ಅಲ್ಲೇ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿಸಿ ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಚ್ಚರಿಕೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು