Friday, June 20, 2025

ಸತ್ಯ | ನ್ಯಾಯ |ಧರ್ಮ

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕೆಂಗೇರಿಯ ಬಿಬಿಎಂಪಿ ಶಾಲೆ ನಿರ್ಮಾಣಕ್ಕೆ ಮಂಜೂರಾಗಿದ್ದ ಭೂಮಿಗೆ ಸಂಬಂಧಿಸಿದ ಹಗರಣದಲ್ಲಿ ನೇರ ಪಾತ್ರಧಾರಿ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ವಿರುದ್ಧ ಇಂದು ಮಧ್ಯಾಹ್ನ 3.30 ಗಂಟೆಗೆ ಮಾನ್ಯ ಲೋಕಾಯುಕ್ತರ ಬಳಿ ಎಲ್ಲಾ ದಾಖಲೆಗಳ ಸಮೇತ ಮಾಜಿ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ವಕ್ತಾರ ಕೆ. ಮಥಾಯಿಯವರ ನೇತೃತ್ವದಲ್ಲಿ ದೂರನ್ನು ಸಲ್ಲಿಸಲಾಗುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸುವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page