Home ಬ್ರೇಕಿಂಗ್ ಸುದ್ದಿ ಹೃದಯಾಘಾತದಿಂದ ಅಮಿತಾಭ್ ಚೌಧರಿ ನಿಧನ

ಹೃದಯಾಘಾತದಿಂದ ಅಮಿತಾಭ್ ಚೌಧರಿ ನಿಧನ

0

ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ (ಜೆಎಸ್‌ಸಿಎ) ಮಾಜಿ ಅಧ್ಯಕ್ಷ ಅಮಿತಾಭ್ ಚೌಧರಿ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ  ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಕೊನೆ ಉಸಿರೆಳೆದಿದ್ದಾರೆ. ಇವರು ಬಿಸಿಸಿಐನ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಇವರ ಸಾವಿಗೆ ಬಿಸಿಸಿಐ ಸಂತಾಪ ಸೂಚಿಸಿದೆ.

You cannot copy content of this page

Exit mobile version