ಅಂಬೇಡ್ಕರ್ ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳಲ್ಲಿದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ: ಸಿ ಎಮ್

“ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ” ಎಂದು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, … Continue reading ಅಂಬೇಡ್ಕರ್ ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳಲ್ಲಿದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ: ಸಿ ಎಮ್