ವರ್ಣ ಮತ್ತು ಜಾತಿ ವ್ಯವಸ್ಥೆ ತೊಲಗಬೇಕು: ಮೋಹನ್ ಭಾಗವತ್
ಸಮಾಜದಲ್ಲಿ ತಾರತಮ್ಯ ಹುಟ್ಟಿಸುವ ಎಲ್ಲವನ್ನೂ ತೊಡೆದು ಹಾಕಬೇಕಿದೆಯೆಂದು RSS ಮುಖ್ಯಸ್ಥ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅಕ್ಟೋಬರ್ 7ರಂದು ನಾಗ್ಪುರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಾತಿ ವ್ಯವಸ್ಥೆಗೆ ಈಗ ಯಾವುದೇ ಪ್ರಸ್ತುತತೆ ಇಲ್ಲ, ಹೀಗಾಗಿ ವರ್ಣ ಮತ್ತು ಜಾತಿಯಂತಹ ಪರಿಕಲ್ಪನೆಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಹೇಳಿದರು. ವರ್ಣ ಮತ್ತು ಜಾತಿ ವ್ಯವಸ್ಥೆಯು ಮೂಲತಃ ತಾರತಮ್ಯವನ್ನು ಹೊಂದಿರಲಿಲ್ಲ ಮತ್ತು ಅದು ತನ್ನದೇ ಆದ ಉಪಯೋಗಗಳನ್ನು ಹೊಂದಿತ್ತು ಎಂಬ ಹೇಳಿಕೆಯನ್ನು ಉಲ್ಲೇಖಿಸಿದ … Continue reading ವರ್ಣ ಮತ್ತು ಜಾತಿ ವ್ಯವಸ್ಥೆ ತೊಲಗಬೇಕು: ಮೋಹನ್ ಭಾಗವತ್
Copy and paste this URL into your WordPress site to embed
Copy and paste this code into your site to embed