ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ರಕರ್ತನ ಶವ, ಹೈದರಾಬಾದ್‌ನಲ್ಲಿ ಗುತ್ತಿಗೆದಾರನ ಬಂಧನ

ಭೋಪಾಲ್: ಜನವರಿ 1ರಿಂದ ನಾಪತ್ತೆಯಾಗಿದ್ದ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಶವ ಛತ್ತೀಸ್‌ಗಢದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಬಿಜಾಪುರದ ಚತನಪಾರ ಬಸ್ತಿಯಲ್ಲಿ ಪತ್ರಕರ್ತನ ಶವ ಪತ್ತೆಯಾಗಿದೆ. ಮುಖೇಶ್ ಚಂದ್ರಕರ್ ಎನ್‌ಡಿಟಿವಿಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಕಾಂಕ್ರೀಟ್‌ ಹಾಕಿ ಮುಚ್ಚಿದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಬಿಜಾಪುರ ಪೊಲೀಸರು ಬಹಿರಂಗಪಡಿಸಿದ್ದಾರೆ. ಅವರ ದೇಹ ಊದಿಕೊಂಡಿತ್ತು. ತಲೆ ಮತ್ತು ಬೆನ್ನಿನ ಮೇಲೆ ಹಲವಾರು ಗಾಯಗಳಾಗಿದ್ದವು. ಅವರನ್ನು ಬಟ್ಟೆಯಿಂದ ಗುರುತಿಸಲಾಯಿತು. ಮುಖೇಶ್ ಅವರ ಮೊಬೈಲ್ ಲೊಕೇಷನ್‌ ಆಧರಿಸಿ ತನಿಖೆ … Continue reading ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ರಕರ್ತನ ಶವ, ಹೈದರಾಬಾದ್‌ನಲ್ಲಿ ಗುತ್ತಿಗೆದಾರನ ಬಂಧನ