ಕಾಂತಾರ: ನಾವು ಬಂದದ್ದು ಎಲ್ಲಿಂದ ಎಂಬುದನ್ನು ಮರೆತುಬಿಡುವುದು ದೊಡ್ಡ ಸಮಸ್ಯೆ
“ನಾವು ಬಂದದ್ದು ಎಲ್ಲಿಂದ ಅಂತ ಮರೆತು ಬಿಡುವುದು ನಮ್ಮ ಜನರ ದೊಡ್ಡ ಸಮಸ್ಯೆ” ಹೆಚ್ಚುಕಮ್ಮಿ ಇದೇ ಅರ್ಥದ ಡೈಲಾಗ್ ಕಾಂತಾರ ಸಿನೇಮಾದಲ್ಲಿ ಬರುತ್ತದೆ. ಈ ದೊಡ್ಡ ಸಮಸ್ಯೆ ಕಾಂತಾರ ಸಿನೇಮಾ ತಂಡದ ಸಮಸ್ಯೆಯೂ ಹೌದು. ಹಾಗಾಗಿಯೇ ಶೂದ್ರ ಮತ್ತು ದಲಿತ ಸಂಸ್ಕೃತಿಯನ್ನು ಬಿಂಬಿಸಬೇಕಾಗಿದ್ದ ಸಿನೇಮಾದ ಹೆಸರಿನ ಮಧ್ಯೆ ವೈದಿಕರ ಓಂ ಅನ್ನು ಎಳೆದು ತರಲಾಗಿದೆ. ಸಾಲದ್ದಕ್ಕೆ “ದಂತಕತೆ” ಎಂಬ ಸಬ್ ಟೈಟಲ್ ಕೊಡಲಾಗಿದೆ. ದಂತಕತೆ ಎಂದಾಗ ನಮ್ಮ ಕುಟುಂಬದ ದೈವ ಕೋಲದ ದಂತಕತೆ ನೆನಪಾಯಿತು. ಈ ದಂತಕತೆ … Continue reading ಕಾಂತಾರ: ನಾವು ಬಂದದ್ದು ಎಲ್ಲಿಂದ ಎಂಬುದನ್ನು ಮರೆತುಬಿಡುವುದು ದೊಡ್ಡ ಸಮಸ್ಯೆ
Copy and paste this URL into your WordPress site to embed
Copy and paste this code into your site to embed