ಕದಿಕೆ ಟ್ರಸ್ಟ್ ವತಿಯಿಂದ ಕೈ ಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ
ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಯ್ಗೆ ಪುನಶ್ಚೇತನ ಗೊಳಿಸಿದ ಕದಿಕೆ ಟ್ರಸ್ಟ್ ನಿಂದ ಬೈಂದೂರ್ ತಾಲ್ಲೂಕಿನ ಯಳಜಿತ್ ನ ಸರೋಜ ಅಣ್ಣಪ್ಪ ಅವರ ಮಗ್ಗದ ಮನೆಯಲ್ಲಿ ಅಕ್ಟೋಬರ್ 2, ಗಾಂಧಿ ಜಯಂತಿಯಂದು ಹೊಸ ಕೈ ಮಗ್ಗ ನೇಕಾರಿಕೆ ತರಬೇತಿ ಆರಂಭಿಸಲಾಗಿದೆ.ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದ, ಬೇರೆ ಉದ್ಯೋಗ ಅವಕಾಶವೂ ಇಲ್ಲದ ಒಳ ಪ್ರದೇಶ ವಾದ ಹೊಸೆರಿಯ ಏಳು ಯುವಜನರು ಈ ಯೋಜನೆಯಲ್ಲಿ ತರಬೇತಿ ಪಡೆಯಲಿದ್ದಾರೆ.ಆರು ತಿಂಗಳ ತರಬೇತಿಯಲ್ಲಿ ಶಿಬಿರಾರ್ಥಿಗಳಿಗೆ ಕದಿಕೆ ಟ್ರಸ್ಟ್ ವತಿಯಿಂದ ಸ್ಟೈಪೆಂಡ್ ಜೊತೆಗೆ ತಿರುವಂನಂತಪುರದ ಪ್ರಖ್ಯಾತ … Continue reading ಕದಿಕೆ ಟ್ರಸ್ಟ್ ವತಿಯಿಂದ ಕೈ ಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed