ಕದಿಕೆ ಟ್ರಸ್ಟ್ ವತಿಯಿಂದ ಕೈ ಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ

ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಯ್ಗೆ ಪುನಶ್ಚೇತನ ಗೊಳಿಸಿದ ಕದಿಕೆ ಟ್ರಸ್ಟ್ ನಿಂದ ಬೈಂದೂರ್ ತಾಲ್ಲೂಕಿನ ಯಳಜಿತ್ ನ ಸರೋಜ ಅಣ್ಣಪ್ಪ ಅವರ ಮಗ್ಗದ ಮನೆಯಲ್ಲಿ ಅಕ್ಟೋಬರ್ 2, ಗಾಂಧಿ ಜಯಂತಿಯಂದು ಹೊಸ ಕೈ ಮಗ್ಗ ನೇಕಾರಿಕೆ ತರಬೇತಿ ಆರಂಭಿಸಲಾಗಿದೆ.ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದ, ಬೇರೆ ಉದ್ಯೋಗ ಅವಕಾಶವೂ ಇಲ್ಲದ ಒಳ ಪ್ರದೇಶ ವಾದ ಹೊಸೆರಿಯ ಏಳು ಯುವಜನರು ಈ ಯೋಜನೆಯಲ್ಲಿ ತರಬೇತಿ ಪಡೆಯಲಿದ್ದಾರೆ.ಆರು ತಿಂಗಳ ತರಬೇತಿಯಲ್ಲಿ ಶಿಬಿರಾರ್ಥಿಗಳಿಗೆ ಕದಿಕೆ ಟ್ರಸ್ಟ್ ವತಿಯಿಂದ ಸ್ಟೈಪೆಂಡ್ ಜೊತೆಗೆ ತಿರುವಂನಂತಪುರದ ಪ್ರಖ್ಯಾತ … Continue reading ಕದಿಕೆ ಟ್ರಸ್ಟ್ ವತಿಯಿಂದ ಕೈ ಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ