Sunday, June 23, 2024

ಸತ್ಯ | ನ್ಯಾಯ |ಧರ್ಮ

ಕನ್ನಡಿಗರ ಸಂತಸದೊಂದಿಗೆ ನಾನೂ ಭಾಗಿ : ಅರವಿಂದ್‌ ಕೇಜ್ರೀವಾಲ್‌

ಹೊಸದಿಲ್ಲಿ : ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ರವರು ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡಿಗರಿಗೆ ಟ್ವೀಟ್‌ ಮಾಡಿ ಶುಭಕೋರಿದ್ದಾರೆ.

ಕರ್ನಾಟಕ ಏಕೀಕರಣದ ಈ ಶುಭ  ಸಂದರ್ಭದಲ್ಲಿ ಸಮಸ್ತ ಕನ್ನಡಿಗರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ವಿಶ್ವದ ಎಲ್ಲ ಕನ್ನಡಿಗರ  ಸಂತಸದೊಂದಿಗೆ ನಾನೂ ಸಹ ಇದ್ದೇನೆ ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ. 

Related Articles

ಇತ್ತೀಚಿನ ಸುದ್ದಿಗಳು