Wednesday, June 26, 2024

ಸತ್ಯ | ನ್ಯಾಯ |ಧರ್ಮ

ಕೊಡಗಿನಲ್ಲಿ ಭೂಕುಸಿತ: ಪರಿಹಾರ ಕಲ್ಪಿಸುವಂತೆ ಸಿದ್ದರಾಮಯ್ಯ ಒತ್ತಾಯ

ಕೊಡಗು: ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಕೊಡಗಿನ ಮೊಣಂಗೇರಿ ಗ್ರಾಮದ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ವೇಳೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೂ ಸಹ ಬೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರ ಕಾಂಗ್ರೆಸ್ ಗಣ್ಯರು ಹಾಜರಿದ್ದರು.

Related Articles

ಇತ್ತೀಚಿನ ಸುದ್ದಿಗಳು