Friday, June 14, 2024

ಸತ್ಯ | ನ್ಯಾಯ |ಧರ್ಮ

ಮೇರು ವ್ಯಕ್ತಿತ್ವದ ಶಾಸ್ತ್ರಿಯವರ ಜನ್ಮದಿನ: ಶುಭಕೋರಿದ ಸಿದ್ದರಾಮಯ್ಯ

ಬೆಂಗಳೂರು: ಇಂದು ಭಾರತದ ಧೀಮಂತ ನಾಯಕರುಗಳಾದ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನ.

ಇದರ ಅಂಗವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಟ್ವೀಟ್‌ ಮಾಡುವುದರ ಮೂಲಕ ಶುಭ ಕೋರಿದ್ದಾರೆ.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಪ್ರಧಾನಿಯಾಗಿ ದೇಶ ಮುನ್ನಡೆಸುವವರೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರಲ್ಲಿನ ಬದಲಾಗದ ದೇಶಪ್ರೇಮ, ಬದ್ಧತೆ, ಸರಳತೆ, ಪ್ರಾಮಾಣಿಕತೆ ಮತ್ತು ಆದರ್ಶದ ಬದುಕು ನಮ್ಮೆಲ್ಲರಿಗೂ ಮಾದರಿ. ಮೇರು ವ್ಯಕ್ತಿತ್ವದ ಶಾಸ್ತ್ರಿಯವರ ಜನ್ಮದಿನದಂದು ಅವರನ್ನು ಗೌರವದಿಂದ ಸ್ಮರಿಸುವೆ ಎಂದು ಹೇಳಿದರು.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಮಹಾತ್ಮ ಗಾಂಧೀಜಿ ರವರ ಜನ್ಮದಿನದ ಪ್ರಯುಕ್ತ ಅವರಿಗೊಂದು ಗೀತ ನಮನ

ರಚನೆ : ಗುರುರಾಜ ಬೆಣಕಲ್
ಗಾಯನ : ನವ್ಯಾಮೃತ ಶೆಟ್ಟಿ

peepal/ಪೀಪಲ್ ಪೇಜನ್ನು ಲೈಕ್ ಮಾಡಿ ಶೇರ್ ಮಾಡಿ ಫಾಲೋ ಮಾಡಲು ಮನವಿ

https://fb.watch/fUWJVkbL5C/

ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/G94DLKaJrsBH07M7DvkqRo

Related Articles

ಇತ್ತೀಚಿನ ಸುದ್ದಿಗಳು