Friday, April 18, 2025

ಸತ್ಯ | ನ್ಯಾಯ |ಧರ್ಮ

ನಾಡಹಬ್ಬದ ಸಂಭ್ರಮದಲ್ಲಿ ಮೈಸೂರು

ಮೈಸೂರು: ಸಾಂಸ್ಕೃತಿಕ ನಗರ ಮೈಸೂರು ಅಲ್ಲದೆ, ನಾಡಿನಾದ್ಯಾಂತ ದಸರಾ ಹಬ್ಬದ ಸಂಭ್ರಮವನ್ನು ಕಳೆಗಟ್ಟಿದೆ. ವಿವಿಧ ಜಾನಪದ ಕಲಾತಂಡಗಳು ಉತ್ಸವದ ಮೆರುಗು ಹೆಚ್ಚಿಸಲಿವೆ.

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ದಸರಾ ಉತ್ಸವದ ಪ್ರಮುಖ ಆಕರ್ಷಣೆ ಎಂದರೆ ಅದು ವಿಶ್ವವಿಕ್ಯಾತ ಜಂಬೂಸವಾರಿ ಮೆರವಣಿಗೆ.

ಅ.5ರಂದು ನಡೆಯಲಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯ ಸವಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ನಮಿಸಲು, ಮೆರವಣಿಗೆ ವೈಭವ ಕಣ್ಣುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ.

ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.36ರಿಂದ 2.50ರೊಳಗೆ ನಂದಿಧ್ವಜ ಪೂಜೆ ನಡೆಯಲಿದೆ. ಸಂಜೆ 5.07ರಿಂದ 5.18ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ಬಾಬಾಬುಡನ್ ಗಿರಿಯಲ್ಲಿ ಅರಳಿ ನಿಂತ ಗಿರಿಕನ್ಯೆ

ಮಲೆನಾಡಿನ ಬೆಟ್ಟ ಸಾಲಿನಲ್ಲಿ ಹನ್ನೆರಡು ವರ್ಷಗಳಿಗೊಮ್ಮೆ ಅರಳುವ ನೀಲಿ ಕುರಿಂಜೆ ಅರಳಿದೆ. ತಂಡೋಪತಂಡವಾಗಿ ಪ್ರವಾಸಿಗರು ಇದನ್ನು ನೋಡಲು ಹೋಗಿ ಬರುತ್ತಿದ್ದಾರೆ. ನೀಲಿ ಕುರಿಂಜೆ ನೋಡಿದಾಗ ಆಗುವ ಅನುಭವವಾದರೂ ಎಂತಹುದು? ಹೂವುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ದಾಕ್ಷಾಯಿಣಿ ದಾಚಿ ಅವರು ತಮ್ಮ ಹೂವನುಭವವನ್ನು ಪೀಪಲ್‌ ಮೀಡಿಯಾ ಓದುಗರೊಂದಿಗೆ ಹಂಚಿಕೊಂಡಿದ್ದಾರೆ.

ಪೀಪಲ್ ಮೀಡಿಯಾ ವಿಶೇಷ
ದಾಕ್ಷಾಯಿಣಿ ದಾಚಿ

https://peepalmedia.com/neelikurinje-flower-in-bababudangiri/

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

Related Articles

ಇತ್ತೀಚಿನ ಸುದ್ದಿಗಳು

You cannot copy content of this page