Saturday, June 21, 2025

ಸತ್ಯ | ನ್ಯಾಯ |ಧರ್ಮ

ನಗರದಲ್ಲಿ ರಸ್ತೆಗುಂಡಿ ಸಮಸ್ಯೆ : ಸಚಿವ ರಾಮಲಿಂಗಾರೆಡ್ಡಿ ಟೀಕೆ

ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರ್ಕಾರ ವಿರುದ್ದ ಸಚಿವ  ರಾಮಲಿಂಗಾ ರೆಡ್ಡಿಯವರು ನಗರದ ಅಭಿವೃದ್ದಿ ಇಲಾಖೆ ಜವಬ್ದಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದು ಈ ರೀತಿಯ ವ್ಯವಸ್ಥೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರು ರಸ್ತೆಗುಂಡಿ ಸಮಸ್ಯೆಗೆ ಸಂಬಂಧ ಪಟ್ಟಂತೆ, ʼನಗರದ ಅಭಿವೃದ್ಧಿ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದು, ಸಿಎಂ ಸೇರಿ ಬೆಂಗಳೂರಿಗೆ ಅಷ್ಟ ದಿಕ್ಪಾಲಕರಂತೆ 8 ಜನ ಮಂತ್ರಿಗಳು ಸರ್ಕಾರದಲ್ಲಿ ಇದ್ದಾರೆ ಆದರೆ ನಗರದ ರಸ್ತೆ ಗುಂಡಿಗಳ ಅಭಿವೃದ್ದಿ ಈ ರೀತಿ ಕಳಪೆಯಾಗಿವೆʼ ಎಂದು ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

ಇನ್ನ ಬಿಡಿಎ ಮುಖ್ಯಸ್ಥರೂ, ಮುಖ್ಯ ಸಚೇತಕರು ಬೆಂಗಳೂರಿನ ಶಾಸಕರೇ ಆಗಿದ್ದಾರೆ ಆದರೆ ಯಾವ ಪ್ರಯೋಜನವಿಲ್ಲ ಎಂಬ ರೀತಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page