ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್

Pa. Ranjith Supports Udayanidhi Stalin Statement on Sanathana Dharma: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಆಡಳಿತ ಪಕ್ಷದ ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ಖ್ಯಾತ ನಿರ್ದೇಶಕ ಪಾ ರಂಜಿತ್‌ ಬೆಂಬಲವಾಗಿ ನಿಂತಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ, ಶಾಸಕ/ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಉದಯನಿಧಿ ಸ್ಟಾಲಿನ್ ಹೀರೋ ಆಗಿಯೂ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇನೊಂದು ಕಡೆ ಸನಾತನ … Continue reading ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್