Thursday, June 20, 2024

ಸತ್ಯ | ನ್ಯಾಯ |ಧರ್ಮ

ಪತ್ರಾ ಚಾಲ್ ಭೂ ಹಗರಣ ಪ್ರಕರಣ: ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನ ವಿಸ್ತಾರ

ನವದೆಹಲಿ: ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೋಮವಾರ 14 ದಿನಗಳವರೆಗೆ ವಿಸ್ತರಿಸಲಾಗಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21 ರ ಬುಧವಾರದಂದು ನಡೆಸಲಾಗುವುದು ಎಂದು ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.

ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್‌ಶೀಟ್ ಪ್ರತಿಯನ್ನು ಸಂಜಯ್ ರಾವತ್‌ಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು