Thursday, June 20, 2024

ಸತ್ಯ | ನ್ಯಾಯ |ಧರ್ಮ

ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು: ಸಿದ್ದರಾಮಯ್ಯ

ಬೆಂಗಳೂರು: ನಿನ್ನೆಯ ಭಾರತ್‌ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಜೊತೆ ಸಿದ್ದರಾಮಯ್ಯನವರು ಹೆಜ್ಜೆ ಹಾಕುತ್ತ ಅವರೊಂದಿಗೆ ಓಡಿದರು.

ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ವೈರಲ್‌ ಆಗಿದ್ದು ಸಿದ್ದರಾಮಯ್ಯನವರು ಟ್ವೀಟ್‌ ಮೂಲಕ ರಾಹುಲ್‌ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು ಎಂದು ಹೇಳಿದ್ದಾರೆ.

ಇನ್ನು ರಾಹುಲ್‌ ಗಾಂಧಿಯವರ @RahulGandhi ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ. ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ ‌ನಮ್ಮ ಹೆಮ್ಮೆ ಎಂದು ಹರ್ಷವ್ಯಕ್ತಪಡಿಸಿದರು.

#BharatJodoYatra

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ‘ಕಾಂತಾರ’: ದೃಶ್ಯಸಂಭ್ರಮದ ಮಂಜು ಕರಗಿದ ಮೇಲೆ…

ಹಿಂದೆ ನಡೆದಿರುವ ನಿಜ ಘಟನೆಗಳನ್ನು ದೈವ-ಕಾರ್ಣಿಕ-ಮಾಯಕ ಎನ್ನುವ ಬಟ್ಟಲಿನಲ್ಲಿ ಮೃಷ್ಟಾನ್ನ ಭೋಜನವಾಗಿ ಉಣಬಡಿಸಿದ್ದು ಈ ಚಿತ್ರದ ಜಾಣ್ಮೆ. ಹೊಟ್ಟೆ ತುಂಬಿದ ಮೇಲೆ ಪ್ರಶ್ನಿಸುವ ಪ್ರಜ್ಞೆ ಮತ್ತು ಹಕ್ಕು ಎರಡನ್ನೂ ಕಳಕೊಳ್ಳುವ ಅಪಾಯ ಹೆಚ್ಚು ಎಂದು ತಮ್ಮ ಅನ್ನಿಸಿಕೆಗಳನ್ನು ಹಂಚಿಕೊಂಡಿದ್ದಾರೆ ಕ್ಯಾಲಿಫೋರ್ನಿಯಾದಿಂದ ಹೇಮಶ್ರೀ ಸಯೇದ್

ಪೀಪಲ್‌ ಮೀಡಿಯಾ ವಿಶೇಷ
ಹೇಮಶ್ರೀ ಸಯೇದ್

https://peepalmedia.com/kaantara-drushyasambramada-manju-karagida-mele/

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

Related Articles

ಇತ್ತೀಚಿನ ಸುದ್ದಿಗಳು