ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲೆ ಅತ್ಯಾಚಾರ: ಶಾಸಕ ಮುನಿರತ್ನ ಸೇರಿದಂತೆ 7ಜನರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಈಗಾಗಲೇ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದಡಿ ನ್ಯಾಯಾಲಯದ ವಶದಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ನಾಯಕ ಮುನಿರತ್ನ ಹಾಗೂ ಅವರ ಸಹಚರರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿರುವುದಾಗಿ ವರದಿಯಾಗಿದೆ. ಮುನಿರತ್ನ, ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ … Continue reading ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲೆ ಅತ್ಯಾಚಾರ: ಶಾಸಕ ಮುನಿರತ್ನ ಸೇರಿದಂತೆ 7ಜನರ ವಿರುದ್ಧ ಪ್ರಕರಣ ದಾಖಲು