ಹಾಸನ : ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ಸಕಲೇಶಪುರ ಮತ್ತು ಆಲೂರು ತಾಲೂಕಿನ ಗ್ರಾಮಗಳಲ್ಲಿ ನಾಳೆ ಸಂಜೆ ಒಳಗೆ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಸೆಸ್ಕ್ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಹಾಸನ : ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ಸಕಲೇಶಪುರ ಮತ್ತು ಆಲೂರು ತಾಲೂಕಿನ ಗ್ರಾಮಗಳಲ್ಲಿ ನಾಳೆ ಸಂಜೆ ಒಳಗೆ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಸೆಸ್ಕ್ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
You cannot copy content of this page