Saturday, February 21, 2026

ಸತ್ಯ | ನ್ಯಾಯ |ಧರ್ಮ

ಆಸ್ಪತ್ರೆ ಉದ್ಘಾಟನೆಗೆ ಡಿಕೆ ಶಿವಕುಮಾರ್‌ಗೆ ನಟಿ ಲೀಲಾವತಿ ಆಹ್ವಾನ

ಬೆಂಗಳೂರು, ಅಕ್ಟೋಬರ್.‌14:  ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯೊಂದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಆಹ್ವಾನಿಸಲು ಇಂದು  ಅವರ ಗೃಹ ಕಚೇರಿಯಲ್ಲಿ ಭೇಟಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page