ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, NPS (New pension scheme) ರದ್ಧತಿಗೆ ಆದೇಶ ಹೊರಡಿಸಿದೆ. OPS (Old Pension Scheme) ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿ ರಚನೆ ಮಾಡಲು ಆದೇಶ ಹೊರಡಿಸಿದ್ದಾರೆ. ಆ ಮೂಲಕ ಸರ್ಕಾರಿ ನೌಕರರ ಹಲವು ದಿನಗಳ ಬೇಡಿಕೆ, ಹೋರಾಟಕ್ಕೆ ಒಂದು ತಾತ್ವಿಕ ಹಂತಕ್ಕೆ ಬಂದು ನಿಂತಂತಾಗಿದೆ.
ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಹೊರಡಿಸಿದ್ದ NPS ರದ್ದು ಮಾಡುವುದಾಗಿ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಸಧ್ಯ ಈಗ ಹಲವು ದಿನಗಳ ಹೋರಾಟಕ್ಕೆ ಸರ್ಕಾರಿ ನೌಕರರು ನಿಟ್ಟುಸಿರು ಬಿಟ್ಟಂತಾಗಿದೆ.
ಸಧ್ಯ ನೌಕರರ ಹಲವು ದಿನಗಳ ಬೇಡಿಕೆಗೆ ಕಾಂಗ್ರೆಸ್ ಸರ್ಕಾರ OPS ಜಾರಿಗೆ ಸಮಿತಿ ರಚಿಸಲು ಆದೇಶಿಸುವ ಮೂಲಕ NPS ರದ್ಧಾಗುವ ಎಲ್ಲಾ ಮುನ್ಸೂಚನೆ ನೀಡಿದೆ.