Monday, June 17, 2024

ಸತ್ಯ | ನ್ಯಾಯ |ಧರ್ಮ

Big Update : ನಿಗಮ ಮಂಡಳಿ ನೇಮಕಾತಿ : 36 ಶಾಸಕರಿಗೆ ಸ್ಥಾನಮಾನ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ.

ರಾಜ್ಯದ 32 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ.

ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

32 ಶಾಸಕರಿಗೆ ನೀಡಿದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ ಕೆಳಕಂಡಂತಿದೆ.
● ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
● ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
● ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
● ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
● ಎಸ್ ಆರ್
ಬಸವರಾಜ್ ಶ್ರೀನಿವಾಸ್ – ರಾಜ್ಯವರ್ಗ ಸಾರಿಗೆ ನಿಗಮ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
● ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
● ಹೆಚ್ ಸಿ ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
● ಜಿಎಸ್ ಪಾಟೀಲ್ – ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
● ಎನ್ ಎ ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
● ಕೌಜಲಗಿ ಮಹಾಂತೇಶ್ ಶಿವಾನಂದ – ಕರ್ನಾಟಕ ಹಣಕಾಸು ಸಂಸ್ಥೆ
● ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ನ್ಯಾಶನಲ್ ಕರ್ನಾಟಕ ಲಿಮಿಟೆಡ್
● ಜೆಟಿ ಪಾಟೀಲ್ – ಹಟ್ಟಿ ಚಿನ್ನದಗಣಿ
● ರಾಜಾ ವೆಂಕಟಪ್ಪ ನಾಯಕ್ –
ಬೈಕ್ ಸಂಗಮೇಶ್ – ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ


● ಕೆಎಂ ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ ಕರ್ನಾಟಕ
● ಅಬ್ಬ ಚೆಯ್ಯ ಪ್ರಸಾದ್ – ಮಂಡಳಿ
● ಬಿಕೆ ಗೋಪಾಲಕೃಷ್ಣ ಬೇಳೂರು – ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
● ಎಸ್ ಎನ್ ನಾರಾಯಣಸ್ವಾಮಿ – ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
● ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
● ಟಿ ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
● ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
● ಬಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
● ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ●
ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಪ್ರಾಧಿಕಾರ ಮಂಡಳಿ
● ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
● ಎಸ್ ಬಸವನಗೌಡ ದದ್ದಲ್ – ಕರ್ನಾಟಕ ಪರಿಶಿಷ್ಟ ಪಂಗಡಗಳ ನಿಗಮ ಅಭಿವೃದ್ಧಿ
ಕನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
● ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
● ಶ್ರೀನಿವಾಸ ಮಾನೆ – ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು ●
ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
● ರೂಪಕಲಾ ಎಂ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

● ಸತೀಶ್ ಸೈಲ್ – ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್

● ಶರತ್ ಬಚ್ಚೇಗೌಡ – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ

● ಜೆ.ಎನ್.ಗಣೇಶ್ – ಕೈಮಗ್ಗ ಅಭಿವೃದ್ಧಿ ನಿಗಮ

● ಬಸವನಗೌಡ ತುರುವಿಹಾಳ

ಆ ಮೂಲಕ ಸಚಿವ ಸ್ಥಾನಕ್ಕೆ ತೀವ್ರ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ಈಗ ನಿಗಮ ಮಂಡಳಿ ಸ್ಥಾನಮಾನ ನೀಡಿದ ಹಿನ್ನೆಲೆಯಲ್ಲಿ ಸಧ್ಯದ ಭಿನ್ನಮತಕ್ಕೆ ತಾತ್ಕಾಲಿಕ ಶಮನ ನೀಡಿದಂತಾಗಿದೆ.

Related Articles

ಇತ್ತೀಚಿನ ಸುದ್ದಿಗಳು